AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿ ಸೆಳೆಯಲು ಗರಿ ಬಿಚ್ಚಿ ಕುಣಿದ ನವಿಲು.. ಗಡಿ ಜಿಲ್ಲೆಯಲ್ಲಿ ಮನ ಮೋಹಕ ಲೀಲೆ

ವಿಪರೀತ ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಾತ್ರವಲ್ಲದೆ ಪ್ರಾಣಿಪಕ್ಷಿಗಳಿಗೂ ಈ ಬಾರಿಯ ಮಳೆ ಹಿತಾನುಭವ ನೀಡಿದೆ. ಇದಕ್ಕೆ ಸಾಕ್ಷಿ ಎಂದರೆ ಬೀದರ್ನಲ್ಲಿ ಕಂಡು ಬಂದ ಆ ಒಂದು ನವಿಲು ನರ್ತನ.

ಸಂಗಾತಿ ಸೆಳೆಯಲು ಗರಿ ಬಿಚ್ಚಿ ಕುಣಿದ ನವಿಲು.. ಗಡಿ ಜಿಲ್ಲೆಯಲ್ಲಿ ಮನ ಮೋಹಕ ಲೀಲೆ
ನವಿಲು ನರ್ತನ
TV9 Web
| Edited By: |

Updated on: Jul 04, 2021 | 12:49 PM

Share

ಬೀದರ್: ಗಡಿ ಜಿಲ್ಲೆ ಬೀದರ್ನಲ್ಲಿ ಅಷ್ಟೇನೂ ಮಳೆಯಾಗದಿದ್ದರು ಆಗಾಗ ತುಂತುರು ಮಳೆಯಾಗಿ ಎಲ್ಲಾ ಕಡೆ ಹಸಿರು ರಾಶಿ ಕಂಗೊಳಿಸುತ್ತಿದೆ. ಈ ನಡುವೆ ಬೀದರ್ ಪಟ್ಟಣದ ಬಯಲು ಪ್ರದೇಶದಲ್ಲಿ ನವಿಲು ನರ್ತನದ ಅಪರೂಪದ ದೃಶ್ಯವೊಂದು ಮನಸೂರೆಗೊಳಿಸಿದೆ.

ವಿಪರೀತ ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಾತ್ರವಲ್ಲದೆ ಪ್ರಾಣಿಪಕ್ಷಿಗಳಿಗೂ ಈ ಬಾರಿಯ ಮಳೆ ಹಿತಾನುಭವ ನೀಡಿದೆ. ಇದಕ್ಕೆ ಸಾಕ್ಷಿ ಎಂದರೆ ಬೀದರ್ನಲ್ಲಿ ಕಂಡು ಬಂದ ಆ ಒಂದು ನವಿಲು ನರ್ತನ. ಈ ನರ್ತನವನ್ನು ನೋಡಿ ಜನ ರೋಮಾಂಚನಗೊಂಡಿದ್ದಾರೆ. ಸುತ್ತಲೂ ಹೆಣ್ಣು ನವಿಲುಗಳು, ನಡುವಲ್ಲಿ ಗಂಡು ನವಿಲು ಗರಿಬಿಚ್ಚಿ ಕುಣಿಯುವ ಈ ಸುಂದರ ದೃಶ್ಯಗಳನ್ನು ನೋಡಿ ಪ್ರಕೃತಿಯ ವಿಸ್ಮಯಕ್ಕೆ ಜನ ಖುಷಿಯಾಗಿದ್ದಾರೆ. ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಗರಿ ಬಿಚ್ಚಿ ಗಂಡು ನವಿಲು ನೃತ್ಯ ಮಾಡಿದ್ದ ದೃಶ್ಯ ಜನ ಮೈಮರೆತಿದ್ದರು.

peacock dance

ನವಿಲು ನರ್ತನ

ಗಂಡು ನವಿಲು ಕುಣಿಯುವುದೇಕೆ? ಹೆಣ್ಣು ನವಿಲಿನೊಂದಿಗೆ ಸೇರಲು ಗಂಡು ನವಿಲು ಕಾತರಿಸುವ ವೇಳೆ ಆಕಾಶದಲ್ಲಿ ಕಾಣುವ ಕರಿ ಮೋಡ ಅಥವಾ ಮಳೆಯ ಸೂಚನೆ ಸಿಕ್ಕಿದೊಡನೆ ಸಂಭ್ರಮಿಸುತ್ತದೆ. ತಮ್ಮ ಗರಿಗಳನ್ನು ಒಂದಕ್ಕೊಂದು ಬಡಿದು ಕೂಗುತ್ತ ತನ್ನ ಸಂಗಾತಿಯನ್ನು ತನ್ನತ್ತ ಸೆಳೆಯುತ್ತದೆ. ರಾಷ್ಟ್ರ ಪಕ್ಷಿಯಾಗಿರುವ ನವಿಲಿನ ಕುಣಿತ ಅದರ ಅಂದ ಕೇಳುವುದಕ್ಕಿಂತ ನೋಡುವುದೇ ಚಂದ.

peacock dance

ನವಿಲು ನರ್ತನ

peacock dance

ನವಿಲು ನರ್ತನ

peacock dance

ನವಿಲು ನರ್ತನ

ಇದನ್ನೂ ಓದಿ: ನವಿಲುಗಳ ಬಿಂದಾಸ್ ಹಾರಾಟ.. ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಇಮ್ಮಡಿಸಿದ ಚೆಲುವು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ