AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ -ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ. 1,500 ಕೋಟಿ ಹಣ ಸಂಗ್ರಹವಾಗುತ್ತೆಂದು ಅಂದುಕೊಂಡಿದ್ದೆವು. ರಾಮ ಭಕ್ತರು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಕೊಟ್ಟಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಶ್ರೀ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ -ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥಶ್ರೀ
Follow us
KUSHAL V
|

Updated on: Feb 27, 2021 | 11:05 PM

ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಮರ್ಪಣಾ ಅಭಿಯಾನಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥಶ್ರೀಗಳಿಂದ ತೆರೆ ಬಿದ್ದಿದೆ. ಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ ಎಂದು ಕಾರ್ಯಕ್ರಮದ ಬಳಿಕ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ರಾಷ್ಟ್ರಧರ್ಮ ಸಂಸ್ಥೆ ನಿಧಿ ಸಮರ್ಪಣಾ ಅಭಿಯಾನ ನಡೆಸಿತ್ತು.

ಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ. 1,500 ಕೋಟಿ ಹಣ ಸಂಗ್ರಹವಾಗುತ್ತೆಂದು ಅಂದುಕೊಂಡಿದ್ದೆವು. ರಾಮ ಭಕ್ತರು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಕೊಟ್ಟಿದ್ದಾರೆ. ವಿವಾದಿತ ಭೂಮಿ ಅಲ್ಲವೆಂದು ನ್ಯಾಯಾಲಯ ತೀರ್ಪು ನೀಡಿದೆ. ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಕೋರ್ಟ್‌ ತೀರ್ಪು ನೀಡಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಶ್ರೀ ಹೇಳಿದ್ದಾರೆ. ಬೆಂಗಳೂರಿನ ಲಾಲ್​ಬಾಗ್​ ವೆಸ್ಟ್​ಗೇಟ್​ ಬಳಿಯ ಅನಂತವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.

ಅನಂತ ವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ 60 ಸಾವಿರ ನಾಣ್ಯಗಳಿಂದ ಶ್ರೀರಾಮನ ಕಲಾಕೃತಿ ನಿರ್ಮಾಣವಾಯ್ತು. ರಾಮಮಂದಿರ ಹಾಗೂ ಶ್ರೀರಾಮನ ಕಲಾಕೃತಿ ನಿರ್ಮಾಣವಾಯ್ತು. ಜ.15ಕ್ಕೆ ಆರಂಭವಾಗಿದ್ದ ದೇಣಿಗೆ ಸಮರ್ಪಣಾ ಅಭಿಯಾನಕ್ಕೆ ಶ್ರೀಗಳಿಂದ ತೆರೆ ಬಿದ್ದಿದೆ.

‘ರಾಮನಿಗೆ ಸಿದ್ದರಾಮಯ್ಯ, ಹೆಚ್‌ಡಿಕೆ ಅಪಮಾನ ಮಾಡ್ತಿದ್ದಾರೆ’ ಬಿಜೆಪಿ, ಆರ್‌ಎಸ್‌ಎಸ್ ವಿರೋಧಿಸಲು ಹೋಗಿ ರಾಮನಿಗೆ ಸಿದ್ದರಾಮಯ್ಯ, ಹೆಚ್‌ಡಿಕೆ ಅಪಮಾನ ಮಾಡ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಿಧಿ ಸಂಗ್ರಹ ಕುರಿತು ಆಕ್ಷೇಪಿಸಿದ್ದಕ್ಕೆ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಕುರಿತು ಆಕ್ಷೇಪಿಸಿದ್ದರು. ಶ್ರೀರಾಮ ಹಾಗೂ ರಾಮ ಭಕ್ತರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

ಇದನ್ನೂ ಓದಿ: ವಹ್ನಿಕುಲ ಕ್ಷತ್ರಿಯ ಕುಲದೇವತೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಹಿರಿಯ ಸಾಹಿತಿ S​​.L.ಭೈರಪ್ಪ ಕ್ಷಮೆಯಾಚಿಸುವಂತೆ ಆಗ್ರಹ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ