AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಯಿತು, ಇಳಿಯಿತು Mask ದಂಡ ಪ್ರಮಾಣ: ಟಿವಿ9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ..

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆಂದು ಅಳವಡಿಸಿಕೊಂಡಿದ್ದ ಮಾಸ್ಕ್ ದಂಡ ವಿಧಿಸುವ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಒಂದು ಹೆಜ್ಜೆ ಹಿಂದಿಟ್ಟಿದೆ. ಮಾಸ್ಕ್​ ಧರಿಸದಿದ್ದರೆ ಭಾರೀ ಮೊತ್ತದ ದಂಡ ಹಾಕುವುದರ ವಿರುದ್ಧ ಟಿವಿ9 ನಡೆಸಿದ ನಿರಂತರ ಅಭಿಯಾನಕ್ಕೆ ಸರ್ಕಾರ ಇದೀಗ ಮಣಿದಿದೆ. ದಂಡದ ಮೊತ್ತವನ್ನು ಅತಿರೇಕದ ಮೊತ್ತದಿಂದ ಭಾರೀ ಕಡಿತಗೊಳಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. 1000 ರೂಪಾಯಿ ದಂಡ 250 ರೂಪಾಯಿಗೆ ಇಳಿಕೆ: ಟಿವಿ9 ವರದಿ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 250 […]

ಇಳಿಯಿತು, ಇಳಿಯಿತು Mask ದಂಡ ಪ್ರಮಾಣ: ಟಿವಿ9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ..
ಸಾಧು ಶ್ರೀನಾಥ್​
|

Updated on:Oct 07, 2020 | 3:40 PM

Share

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆಂದು ಅಳವಡಿಸಿಕೊಂಡಿದ್ದ ಮಾಸ್ಕ್ ದಂಡ ವಿಧಿಸುವ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಒಂದು ಹೆಜ್ಜೆ ಹಿಂದಿಟ್ಟಿದೆ. ಮಾಸ್ಕ್​ ಧರಿಸದಿದ್ದರೆ ಭಾರೀ ಮೊತ್ತದ ದಂಡ ಹಾಕುವುದರ ವಿರುದ್ಧ ಟಿವಿ9 ನಡೆಸಿದ ನಿರಂತರ ಅಭಿಯಾನಕ್ಕೆ ಸರ್ಕಾರ ಇದೀಗ ಮಣಿದಿದೆ. ದಂಡದ ಮೊತ್ತವನ್ನು ಅತಿರೇಕದ ಮೊತ್ತದಿಂದ ಭಾರೀ ಕಡಿತಗೊಳಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

1000 ರೂಪಾಯಿ ದಂಡ 250 ರೂಪಾಯಿಗೆ ಇಳಿಕೆ: ಟಿವಿ9 ವರದಿ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 250 ರೂಪಾಯಿ ದಂಡ ಮತ್ತು ಗ್ರಾಮೀಣ ಭಾಗದಲ್ಲಿ 100 ರೂಪಾಯಿ ದಂಡ ವಿಧಿಸಲು ಹೊಸ ಆದೇಶ ಹೊರಡಿಸಿದೆ.

ದುಬಾರಿ ದಂಡ ಹಾಕಿದ್ದಕ್ಕೆ ಸರ್ಕಾರದ ನೈತಿಕತೆ ಪ್ರಶ್ನಿಸಿದ್ದ ಟಿವಿ9, ಬೆಳಗ್ಗೆಯಿಂದಲೂ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ದಂಡದ ಮೊತ್ತವನ್ನು ಕಡಿತಗೊಳಿಸುವಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಿಎಂ BS ಯಡಿಯೂರಪ್ಪ ಆದೇಶ ನೀಡಿದ್ದಾರೆ.

Published On - 3:40 pm, Wed, 7 October 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!