AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಕಡಿಮೆ ಬೆಲೆಗೆ ಚಿನ್ನ ಸಿಗುತ್ತೆ ಅಂತಾ.. ಆಸೆ ಬಿದ್ದು ಬಂದವರಿಗೆ ಸಿಕ್ಕಿದ್ದು ಮಾತ್ರ ಸಿಕ್ಕಾಪಟ್ಟೆ ಗೂಸಾ

ಕಡಿಮೆ ಬೆಲೆಗೆ ಬಂಗಾರ ಕೊಡುವುದಾಗಿ ನಂಬಿಸಿ ವಂಚನೆ ಮಾಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಹಲುವಾಗಲು ರಟ್ಟಿಹಳ್ಳಿಯ ಚಂದ್ರಪ್ಪ ಹಾಗೂ ಹೊನ್ನಾಳಿ ಕಾಶಿನಾಥ್‌ ವಂಚನೆಗೆ ಒಳಗಾಗಿದ್ದಾರೆ.

ಬಳ್ಳಾರಿ: ಕಡಿಮೆ ಬೆಲೆಗೆ ಚಿನ್ನ ಸಿಗುತ್ತೆ ಅಂತಾ.. ಆಸೆ ಬಿದ್ದು ಬಂದವರಿಗೆ ಸಿಕ್ಕಿದ್ದು ಮಾತ್ರ ಸಿಕ್ಕಾಪಟ್ಟೆ ಗೂಸಾ
ಪೊಲೀಸರು ಬಂಧಿಸಿದ ಆರೋಪಿ
shruti hegde
| Edited By: |

Updated on: Dec 06, 2020 | 2:37 PM

Share

ಬಳ್ಳಾರಿ: ಕಡಿಮೆ ಬೆಲೆಗೆ ಬಂಗಾರ ಕೊಡುವುದಾಗಿ ನಂಬಿಸಿ ವಂಚನೆ ಮಾಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಹಲುವಾಗಲು ರಟ್ಟಿಹಳ್ಳಿಯ ಚಂದ್ರಪ್ಪ ಹಾಗೂ ಹೊನ್ನಾಳಿ ಕಾಶಿನಾಥ್‌ ವಂಚನೆಗೆ ಒಳಗಾಗಿದ್ದಾರೆ.

ವಂಚಕರು 2.75 ಲಕ್ಷಕ್ಕೆ 250 ಗ್ರಾಂ ಚಿನ್ನ ಕೊಡುವುದಾಗಿ ಸಂತ್ರಸ್ತರಿಗೆ ನಂಬಿಸಿದ್ದರು. ಕಡಿಮೆ ಬೆಲೆಗೆ ಬಂಗಾರ ದೊರಕುವ ಆಸೆ ಹೊತ್ತು ಬಂದ  ಸಂತ್ರಸ್ತರನ್ನು ಶಿರಗಾನಹಳ್ಳಿ ಕ್ರಾಸ್ ಬಳಿ ಕರೆಸಿದ ಆರೋಪಿಗಳು ನಂತರ ಅವರ ಮೇಲೆ ಹಲ್ಲೆಗೈದು ಹಣ ಹಾಗೂ ಅವರ ಬಳಿಯಿದ್ದ ಎರಡು ಮೊಬೈಲ್​ಗಳನ್ನು ಕಸಿದು ಪರಾರಿಯಾಗಿದ್ದಾರೆ.

ಸದ್ಯ, ಹಲುವಾಗಲು ಪೊಲೀಸ್​ ಠಾಣೆಗೆ ಚಂದ್ರಪ್ಪ ದೂರು ದಾಖಲಿಸಿದ್ದಾರೆ. ಪರಿಶೀಲನೆ ನಡೆಸಿದ ಪೊಲೀಸರು ಮಂಜಪ್ಪ ಎಂಬುವವನನ್ನು ಬಂಧಿಸಿದ್ದಾರೆ. ಜೊತೆಗೆ, ಉಳಿದ 6 ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​