AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳು ನಟರನ್ನು ಅನುಕರಿಸುತ್ತಾರೆ..ಇಂಥ ದೃಶ್ಯಗಳನ್ನು ತೋರಿಸಬಾರದು: ಕೆಜಿಎಫ್-2​ ಟೀಸರ್​ ಬಗ್ಗೆ ಸುಧಾಕರ್​ ಪ್ರತಿಕ್ರಿಯೆ

ಇಂದು ರಾಜ್ಯಕ್ಕೆ 20 ಸಾವಿರ ಡೋಸ್ ಕೊವ್ಯಾಕ್ಸಿನ್​ ಲಸಿಕೆ ಬರುತ್ತಿದೆ. ನಾಳೆಯೊಳಗೆ ಎಲ್ಲ ಜಿಲ್ಲೆಗಳಿಗೆ ಲಸಿಕೆ ಹಂಚಿಕೆ ಮಾಡಲಾಗುವುದು. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಎರಡೂ ವ್ಯಾಕ್ಸಿನ್​ ಕೊಡುತ್ತೇವೆ. ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ಕೊಡಬೇಕು ಎಂಬುದನ್ನು ಕೇಂದ್ರ ಸರ್ಕಾರ ಈಗಾಗಲೇ ಪಟ್ಟಿ ಬಿಡುಗಡೆ ಮಾಡಿದೆ.

ಅಭಿಮಾನಿಗಳು ನಟರನ್ನು ಅನುಕರಿಸುತ್ತಾರೆ..ಇಂಥ ದೃಶ್ಯಗಳನ್ನು ತೋರಿಸಬಾರದು: ಕೆಜಿಎಫ್-2​ ಟೀಸರ್​ ಬಗ್ಗೆ ಸುಧಾಕರ್​ ಪ್ರತಿಕ್ರಿಯೆ
ಡಾ. ಕೆ.ಸುಧಾಕರ್​
Lakshmi Hegde
|

Updated on:Jan 13, 2021 | 12:51 PM

Share

ಬೆಂಗಳೂರು: ಕೆಜಿಎಫ್​ ಚಿತ್ರದಲ್ಲಿ ಬಂದೂಕಿನಿಂದ ಯಶ್​ ಸಿಗರೇಟ್​ ಹಚ್ಚಿರುವ ದೃಶ್ಯ ಭರ್ಜರಿ ಫೇಮಸ್ ಆದ ಬೆನ್ನಲ್ಲೇ, ಈ ದೃಶ್ಯವನ್ನು ತೆಗೆಯಿರಿ ಎಂದು ಆರೋಗ್ಯ ಇಲಾಖೆಯಿಂದ ನೋಟಿಸ್ ಕೂಡ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಟರನ್ನು ಸಾವಿರಾರು ಅಭಿಮಾನಿಗಳು ಫಾಲೋ ಮಾಡುತ್ತಾರೆ. ಹಾಗಾಗಿ ಯಶ್​ ಸೇರಿ ಇತರ ನಟರಿಗೂ ಆರೋಗ್ಯ ಇಲಾಖೆಯಿಂದ ಮನವಿ ಮಾಡುತ್ತಿದ್ದೇವೆ. ಇಂಥ ದೃಶ್ಯಗಳನ್ನು ತೋರಿಸಬಾರದು ಎಂದಿದ್ದಾರೆ.

ದೇಶದಲ್ಲಿ ಕ್ಯಾನ್ಸರ್ ಪೀಡಿತರು ಹೆಚ್ಚುತ್ತಿದ್ದಾರೆ. ಹಾಗಾಗಿ ಸಿನಿಮಾಗಳಲ್ಲಿ ಆದಷ್ಟು ಸಿಗರೇಟ್​ ಸೇದುವ ದೃಶ್ಯಗಳನ್ನು ತೋರಿಸಬಾರದು. ಜನರು ನಟನನ್ನು ಅನುಕರಿಸುತ್ತಾರೆ. ಹಾಗಾಗಿ ಜನರಲ್ಲಿ ಜಾಗೃತಿ ಮೂಡಿಸುವಂತಹ ದೃಶ್ಯಗಳು ಇರಬೇಕು ಹೊರತು, ಇಂಥದ್ದನ್ನೆಲ್ಲ ತೋರಿಸಬಾರದು ಎಂದು ಹೇಳಿದ್ದಾರೆ.

ಮುನಿರತ್ನ ಸಚಿವರಾಗ್ತಾರೆ ! ಈ ಬಾರಿಯ ಸಚಿವ ಸಂಪುಟದಲ್ಲೂ ಮುನಿರತ್ನ ಹೆಸರು ಇಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್​, ಮುನಿರತ್ನ ಹೆಸರು ಪಟ್ಟಿಯಲ್ಲಿ ಇಲ್ಲ ಎಂಬ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ನೋಡಿದ ಮೇಲೆಯೇ ಗೊತ್ತಾಗಿದ್ದು. ಆದರೆ ಖಂಡಿತ ಮುನಿರತ್ನ ಈ ಬಾರಿ ಸಚಿವರಾಗ್ತಾರೆ ಎನ್ನುವ ನಂಬಿಕೆ ಇದೆ. ಸಂಪುಟ ವಿಸ್ತರಣೆ ಎಂದಮೇಲೆ ಗೊಂದಲ ಇದ್ದೇ ಇರುತ್ತದೆ. ಅದು ನಿವಾರಣೆಯಾಗುವವರೆಗೂ ಕಾಯಬೇಕು. ನಾವು 17 ಜನರಷ್ಟೇ ಅಲ್ಲ, ಬಿಜೆಪಿಯ ಎಲ್ಲ ಶಾಸಕರೂ ಒಟ್ಟಿಗೇ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

ನಾಳೆಯೊಳಗೆ ಕೊವಿಡ್​ ಲಸಿಕೆ ಇಂದು ರಾಜ್ಯಕ್ಕೆ 20 ಸಾವಿರ ಡೋಸ್ ಕೊವ್ಯಾಕ್ಸಿನ್​ ಲಸಿಕೆ ಬರುತ್ತಿದೆ. ನಾಳೆಯೊಳಗೆ ಎಲ್ಲ ಜಿಲ್ಲೆಗಳಿಗೆ ಲಸಿಕೆ ಹಂಚಿಕೆ ಮಾಡಲಾಗುವುದು. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಎರಡೂ ವ್ಯಾಕ್ಸಿನ್​ ಕೊಡುತ್ತೇವೆ. ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ಕೊಡಬೇಕು ಎಂಬುದನ್ನು ಕೇಂದ್ರ ಸರ್ಕಾರ ಈಗಾಗಲೇ ಪಟ್ಟಿ ಬಿಡುಗಡೆ ಮಾಡಿದೆ. ಅದರಂತೆ ಲಸಿಕೆ ಹಂಚಿಕೆಯಾಗುತ್ತದೆ ಎಂದು ಮಾಹಿತಿ ನೀಡಿದರು.

ಬಂದೂಕಿನಿಂದ ಸಿಗರೇಟ್ ಹಚ್ಚಿದಕ್ಕೆ ರಾಕಿಂಗ್ ಸ್ಟಾರ್ ಯಶ್​ಗೆ ನೋಟಿಸ್.. ಸೀನ್ ಕತ್ತರಿಸುವಂತೆ ಸೂಚನೆ

ಪಂಚಮಸಾಲಿ ಸ್ವಾಮೀಜಿ ಗುಡುಗು: ಒಂದು ವರ್ಷದ ನಂತರ ನಿರಾಣಿಗೆ ಸಚಿವ ಸ್ಥಾನದ ಗದ್ದುಗೆ

Published On - 12:39 pm, Wed, 13 January 21

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್