AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು

ಅಪಘಾತದ ರಭಸಕ್ಕೆ ಮದ್ಯದ ಟ್ರಕ್ ರಸ್ತೆಗೆ ಉರುಳಿಬಿದ್ದಿದ್ದು ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದೇ ಚಾನ್ಸ್​ ಅಂತಾ ಅಲ್ಲೇ ಜಮಾವಣೆಗೊಂಡಿದ್ದ ಕೆಲವರು ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ಯುವ ದೃಶ್ಯ ಕಂಡು ಬಂತು.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು
ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದ ಜನರು
KUSHAL V
|

Updated on:Dec 19, 2020 | 7:19 PM

Share

ಬೆಂಗಳೂರು: ನಗರದ ಮಾಗಡಿ ಮುಖ್ಯರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮದ್ಯ ಸರಬರಾಜು ಮಾಡುವ ಟ್ರಕ್, ಕ್ರೇನ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ನಡೆದಿದೆ.

ಸೀಗೆಹಳ್ಳಿ ಗೇಟ್​ ಬಳಿ ವೇಗವಾಗಿ ಚಲಿಸುತ್ತಿದ್ದ ವಾಹನಗಳು ಡಿಕ್ಕಿಯಾದ ಪರಿಣಾಮ ಅವಘಡ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಇತ್ತ, ಅಪಘಾತದ ರಭಸಕ್ಕೆ ಮದ್ಯದ ಟ್ರಕ್ ರಸ್ತೆಗೆ ಉರುಳಿಬಿದ್ದಿದ್ದು ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದೇ ಚಾನ್ಸ್​ ಅಂತಾ ಅಲ್ಲೇ ಜಮಾವಣೆಗೊಂಡಿದ್ದ ಕೆಲವರು ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ಯುವ ದೃಶ್ಯ ಕಂಡು ಬಂತು. ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದು ಕೊಂಡೊಯ್ದರು.

ಕಟಾವಿಗೆ ಬಂದಿದ್ದ ಕಬ್ಬು ಧಗಧಗನೆ ಉರಿದು ಭಸ್ಮ.. ಕಂಗಾಲಾದ ಬೆಳೆಗಾರರು

Published On - 7:16 pm, Sat, 19 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ