AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು

ಅಪಘಾತದ ರಭಸಕ್ಕೆ ಮದ್ಯದ ಟ್ರಕ್ ರಸ್ತೆಗೆ ಉರುಳಿಬಿದ್ದಿದ್ದು ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದೇ ಚಾನ್ಸ್​ ಅಂತಾ ಅಲ್ಲೇ ಜಮಾವಣೆಗೊಂಡಿದ್ದ ಕೆಲವರು ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ಯುವ ದೃಶ್ಯ ಕಂಡು ಬಂತು.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು
ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದ ಜನರು
KUSHAL V
|

Updated on:Dec 19, 2020 | 7:19 PM

Share

ಬೆಂಗಳೂರು: ನಗರದ ಮಾಗಡಿ ಮುಖ್ಯರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮದ್ಯ ಸರಬರಾಜು ಮಾಡುವ ಟ್ರಕ್, ಕ್ರೇನ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ನಡೆದಿದೆ.

ಸೀಗೆಹಳ್ಳಿ ಗೇಟ್​ ಬಳಿ ವೇಗವಾಗಿ ಚಲಿಸುತ್ತಿದ್ದ ವಾಹನಗಳು ಡಿಕ್ಕಿಯಾದ ಪರಿಣಾಮ ಅವಘಡ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಇತ್ತ, ಅಪಘಾತದ ರಭಸಕ್ಕೆ ಮದ್ಯದ ಟ್ರಕ್ ರಸ್ತೆಗೆ ಉರುಳಿಬಿದ್ದಿದ್ದು ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದೇ ಚಾನ್ಸ್​ ಅಂತಾ ಅಲ್ಲೇ ಜಮಾವಣೆಗೊಂಡಿದ್ದ ಕೆಲವರು ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ಯುವ ದೃಶ್ಯ ಕಂಡು ಬಂತು. ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದು ಕೊಂಡೊಯ್ದರು.

ಕಟಾವಿಗೆ ಬಂದಿದ್ದ ಕಬ್ಬು ಧಗಧಗನೆ ಉರಿದು ಭಸ್ಮ.. ಕಂಗಾಲಾದ ಬೆಳೆಗಾರರು

Published On - 7:16 pm, Sat, 19 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ