AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು

ಅಪಘಾತದ ರಭಸಕ್ಕೆ ಮದ್ಯದ ಟ್ರಕ್ ರಸ್ತೆಗೆ ಉರುಳಿಬಿದ್ದಿದ್ದು ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದೇ ಚಾನ್ಸ್​ ಅಂತಾ ಅಲ್ಲೇ ಜಮಾವಣೆಗೊಂಡಿದ್ದ ಕೆಲವರು ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ಯುವ ದೃಶ್ಯ ಕಂಡು ಬಂತು.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು
ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದ ಜನರು
KUSHAL V
|

Updated on:Dec 19, 2020 | 7:19 PM

Share

ಬೆಂಗಳೂರು: ನಗರದ ಮಾಗಡಿ ಮುಖ್ಯರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮದ್ಯ ಸರಬರಾಜು ಮಾಡುವ ಟ್ರಕ್, ಕ್ರೇನ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ನಡೆದಿದೆ.

ಸೀಗೆಹಳ್ಳಿ ಗೇಟ್​ ಬಳಿ ವೇಗವಾಗಿ ಚಲಿಸುತ್ತಿದ್ದ ವಾಹನಗಳು ಡಿಕ್ಕಿಯಾದ ಪರಿಣಾಮ ಅವಘಡ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಇತ್ತ, ಅಪಘಾತದ ರಭಸಕ್ಕೆ ಮದ್ಯದ ಟ್ರಕ್ ರಸ್ತೆಗೆ ಉರುಳಿಬಿದ್ದಿದ್ದು ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದೇ ಚಾನ್ಸ್​ ಅಂತಾ ಅಲ್ಲೇ ಜಮಾವಣೆಗೊಂಡಿದ್ದ ಕೆಲವರು ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ಯುವ ದೃಶ್ಯ ಕಂಡು ಬಂತು. ಮದ್ಯದ ಬಾಟಲಿಗಳಿಗಾಗಿ ಮುಗಿಬಿದ್ದು ಕೊಂಡೊಯ್ದರು.

ಕಟಾವಿಗೆ ಬಂದಿದ್ದ ಕಬ್ಬು ಧಗಧಗನೆ ಉರಿದು ಭಸ್ಮ.. ಕಂಗಾಲಾದ ಬೆಳೆಗಾರರು

Published On - 7:16 pm, Sat, 19 December 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ