AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿ: 150 ಎಕರೆ ಜಮೀನು ಪುಕ್ಸಟ್ಟೆಯಾಗಿ ಸಿಗ್ತಿದೆ ಅಂತಾ ಸುದ್ದಿ ಕೇಳಿ ಓಡೋಡಿ ಬಂದ ಜನರು, ಮುಂದೇನಾಯ್ತು?

ಪುಕ್ಸಟ್ಟೆ ಜಾಗ ಸಿಗುತ್ತಿದೆ ಎಂಬ ವದಂತಿ ನಂಬಿ ಜನರು ಮರುಳಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕುಲಿಕೆರೆ ಗ್ರಾಮದಲ್ಲಿ ನಡೆದಿದೆ. ಪುಕ್ಸಟ್ಟೆ ಜಾಗ ಪಡೆಯಲು ಜನರು ಓಡೋಡಿ ಬಂದ ಘಟನೆ ಬೆಳಕಿಗೆ ಬಂದಿದೆ.

ಬೆಣ್ಣೆನಗರಿ: 150 ಎಕರೆ ಜಮೀನು ಪುಕ್ಸಟ್ಟೆಯಾಗಿ ಸಿಗ್ತಿದೆ ಅಂತಾ ಸುದ್ದಿ ಕೇಳಿ ಓಡೋಡಿ ಬಂದ ಜನರು, ಮುಂದೇನಾಯ್ತು?
ಜಮೀನು ಪುಕ್ಸಟ್ಟೆಯಾಗಿ ಸಿಗ್ತಿದೆ ಅಂತಾ ಸುದ್ದಿ ಕೇಳಿ ಓಡೋಡಿ ಬಂದ ಜನರು
KUSHAL V
|

Updated on: Jan 31, 2021 | 4:42 PM

Share

ದಾವಣಗೆರೆ: ಪುಕ್ಸಟ್ಟೆ ಜಾಗ ಸಿಗುತ್ತಿದೆ ಎಂಬ ವದಂತಿ ನಂಬಿ ಜನರು ಮರುಳಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕುಲಿಕೆರೆ ಗ್ರಾಮದಲ್ಲಿ ನಡೆದಿದೆ. ಪುಕ್ಸಟ್ಟೆ ಜಾಗ ಪಡೆಯಲು ಜನರು ಓಡೋಡಿ ಬಂದ ಘಟನೆ ಬೆಳಕಿಗೆ ಬಂದಿದೆ.

ಏನಿದು ‘ಪುಕ್ಸಟ್ಟೆ’ ಪ್ರಕರಣ? ಅಂದ ಹಾಗೆ, ಚಿಕ್ಕುಲಿಕೆರೆ ಗ್ರಾಮದ ಬಳಿ ಸುಮಾರು 150 ಎಕರೆ ಜಮೀನನ್ನು ಉಚಿತವಾಗಿ ಹಂಚಲಾಗುತ್ತಿದೆ ಎಂಬ ವದಂತಿ ಕೇಳಿಬಂದಿತ್ತು. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುರಸಭೆ ಸದಸ್ಯರು ಹೇಳಿದ್ದಾರೆ ಎಂಬ ಈ ಸುಳ್ಳು ಸುದ್ದಿ ಸಿಕ್ಕಾಪಟ್ಟೆ ರೌಂಡ್ಸ್​ ಹೊಡಿಯೋಕೆ ಶುರುಮಾಡಿತು.

ಇದನ್ನು ನಂಬಿದ ಕೆಲವರು, ಪಾಪ, ಹೊಡೀತಪ್ಪಾ ಲಾಟರಿ ಅಂತಾ ಖಾಲಿ ಜಾಗಕ್ಕೆ ಬೇಲಿ ಹಾಕಲು ಎದ್ನೋ ಬಿದ್ನೋ ಅಂತಾ ಅಲ್ಲಿಗೆ ಓಡೋಡಿ ಬಂದರು. ಆದರೆ, ಸುಳ್ಳು ಸುದ್ದಿಯನ್ನ ನಂಬಿ ಓಡೋಡಿ ಬಂದಿದ್ದ ಜನರಿಗೆ ಅಲ್ಲಿ ಶಾಕ್​ ಕಾದಿತ್ತು.

ಹೌದು, ಖಾಲಿ ಜಾಗದಲ್ಲಿ ಬೇಲಿ ಹಾಕಲು ಮುಂದಾಗಿದ್ದ ಜನರನ್ನು ತಡೆದ ಅರಣ್ಯ ಇಲಾಖೆ ಸಿಬ್ಬಂದಿ ಇಲ್ಲಿ ಜಮೀನು ಹಂಚಿಕೆ ಮಾಡ್ತಿಲ್ಲ. ಎಲ್ಲರೂ ಹೋಗಿ ಅಂತಾ ಜನರನ್ನ ವಾಪಸ್ ಕಳಿಸಿದರು. ಆಗ, ಕೈಗೆ ಸಿಕ್ಕ ಜಮೀನು ಬೇಲಿ ಹಾಕಲು ಸಿಗಲಿಲ್ಲ ಎಂದು ಜನರು ಬೇಸರಗೊಂಡು ಹೊರಟುಹೋದರು.

ಲಾಠಿಚಾರ್ಜ್ ಖಂಡಿಸಿ ಠಾಣೆಯ ಮುಂದೆ ಧರಣಿ: ಶಾಸಕ ಶರತ್ ಬಚ್ಚೇಗೌಡ ಸೇರಿ 15 ಜನರ ವಿರುದ್ಧ FIR

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು