AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಅನೇಕ ಕಡೆ ಸಂಡೇ ಲಾಕ್​ಡೌನ್ ಉಲ್ಲಂಘನೆ

ಬೆಂಗಳೂರು: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಒಂದು ವಾರದಿಂದಲೂ ಲಾಕ್​ಡೌನ್ ಜಾರಿಯಲ್ಲಿದೆ. ಆದರೆ ಇಂದು ಅನೇಕ ಕಡೆ ಜನ ಲಾಕ್​ಡೌನ್ ಉಲ್ಲಂಘಿಸಿ ಮಾರುಕಟ್ಟೆ, ಮಾಂಸದಂಗಡಿಗಳ ಮುಂದೆ ಮುಗಿಬಿದಿದ್ದಾರೆ. ಸಂಡೇ ಲಾಕ್​ಡೌನ್ ಕ್ಯಾರೆ ಎನ್ನುತ್ತಿಲ್ಲ ಜನತೆ ಇಂದು ಬೆಳಿಗ್ಗೆಯಿಂದಲೇ ಲಾಕ್​ಡೌನ್ ಇದ್ರು ಜನರಿಂದ ಮಾತ್ರ ದಿವ್ಯ ನಿರ್ಲಕ್ಷ ಕಂಡು ಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ, ಹುಬ್ಬಳ್ಳಿ ನಗರದ ವಿವಿಧ ರಸ್ತೆಗಳ ಮೇಲೆ ಜನ ಓಡಾಡುತ್ತಿದ್ದಾರೆ. ಆಟೋ ದ್ವಿಚಕ್ರವಾಹನಗಳು ಸಂಚಾರ ನಡೆಸುತ್ತಿವೆ. ಲಾಕ್​ಡೌನ್ ಯಾವುದೇ ವಿನಾಯತಿ ಇಲ್ಲದಿದ್ರು ಜನರು […]

ರಾಜ್ಯದ ಅನೇಕ ಕಡೆ ಸಂಡೇ ಲಾಕ್​ಡೌನ್ ಉಲ್ಲಂಘನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 19, 2020 | 9:06 AM

Share

ಬೆಂಗಳೂರು: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಒಂದು ವಾರದಿಂದಲೂ ಲಾಕ್​ಡೌನ್ ಜಾರಿಯಲ್ಲಿದೆ. ಆದರೆ ಇಂದು ಅನೇಕ ಕಡೆ ಜನ ಲಾಕ್​ಡೌನ್ ಉಲ್ಲಂಘಿಸಿ ಮಾರುಕಟ್ಟೆ, ಮಾಂಸದಂಗಡಿಗಳ ಮುಂದೆ ಮುಗಿಬಿದಿದ್ದಾರೆ.

ಸಂಡೇ ಲಾಕ್​ಡೌನ್ ಕ್ಯಾರೆ ಎನ್ನುತ್ತಿಲ್ಲ ಜನತೆ ಇಂದು ಬೆಳಿಗ್ಗೆಯಿಂದಲೇ ಲಾಕ್​ಡೌನ್ ಇದ್ರು ಜನರಿಂದ ಮಾತ್ರ ದಿವ್ಯ ನಿರ್ಲಕ್ಷ ಕಂಡು ಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ, ಹುಬ್ಬಳ್ಳಿ ನಗರದ ವಿವಿಧ ರಸ್ತೆಗಳ ಮೇಲೆ ಜನ ಓಡಾಡುತ್ತಿದ್ದಾರೆ. ಆಟೋ ದ್ವಿಚಕ್ರವಾಹನಗಳು ಸಂಚಾರ ನಡೆಸುತ್ತಿವೆ. ಲಾಕ್​ಡೌನ್ ಯಾವುದೇ ವಿನಾಯತಿ ಇಲ್ಲದಿದ್ರು ಜನರು ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ.

ಕೋಲಾರದಲ್ಲೂ ಸಂಡೆ ಲಾಕ್​ಡೌನ್ ‌ಪಾಲನೆಯಾಗ್ತಿಲ್ಲ. ಎಂದಿನಂತೆ ‌ಜನ‌ ಸಂಚಾರ ವಾಹನ ಸಂಚಾರ ಕಂಡು ಬಂದಿದೆ. ಮಾಂಸ‌ ಖರೀದಿಗೆ ಚಿಕನ್ ಮತ್ತು‌ ಮಟನ್ ಮಾರುಕಟ್ಟೆಯಲ್ಲಿ ಜನ ಮುಗಿಬಿದ್ದಿದ್ದಾರೆ.

ಇನ್ನು ಕೊಪ್ಪಳದ ಗಂಗಾವತಿಯ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ಸಂಡೆ ಲಾಕ್​ಡೌನ್​ಗೆ ಜನತೆ ಕ್ಯಾರೆ ಅಂತಿಲ್ಲ. ಗುಂಪು ಗುಂಪಾಗಿ ವಾಕಿಂಗ್ ಮಾಡುತ್ತಿದ್ದಾರೆ. ವಾಲಿಬಾಲ್, ಬ್ಯಾಡ್ಮಿಂಟನ್ ಆಟದಲ್ಲಿ ತೊಡಗಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಮರೆತು ಬಿಂದಾಸ್​ ಆಗಿ ಸಂಡೇ ಎಂಜಾಯ್ ಮಾಡ್ತಿದ್ದಾರೆ. ಇದೇ ರೀತಿ ಅನೇಕ ಕಡೆ ಸಂಡೇ ಲಾಕ್​ಡೌನ್ ಉಲ್ಲಂಘನೆಯಾಗಿದೆ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!