AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಅನೇಕ ಕಡೆ ಸಂಡೇ ಲಾಕ್​ಡೌನ್ ಉಲ್ಲಂಘನೆ

ಬೆಂಗಳೂರು: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಒಂದು ವಾರದಿಂದಲೂ ಲಾಕ್​ಡೌನ್ ಜಾರಿಯಲ್ಲಿದೆ. ಆದರೆ ಇಂದು ಅನೇಕ ಕಡೆ ಜನ ಲಾಕ್​ಡೌನ್ ಉಲ್ಲಂಘಿಸಿ ಮಾರುಕಟ್ಟೆ, ಮಾಂಸದಂಗಡಿಗಳ ಮುಂದೆ ಮುಗಿಬಿದಿದ್ದಾರೆ. ಸಂಡೇ ಲಾಕ್​ಡೌನ್ ಕ್ಯಾರೆ ಎನ್ನುತ್ತಿಲ್ಲ ಜನತೆ ಇಂದು ಬೆಳಿಗ್ಗೆಯಿಂದಲೇ ಲಾಕ್​ಡೌನ್ ಇದ್ರು ಜನರಿಂದ ಮಾತ್ರ ದಿವ್ಯ ನಿರ್ಲಕ್ಷ ಕಂಡು ಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ, ಹುಬ್ಬಳ್ಳಿ ನಗರದ ವಿವಿಧ ರಸ್ತೆಗಳ ಮೇಲೆ ಜನ ಓಡಾಡುತ್ತಿದ್ದಾರೆ. ಆಟೋ ದ್ವಿಚಕ್ರವಾಹನಗಳು ಸಂಚಾರ ನಡೆಸುತ್ತಿವೆ. ಲಾಕ್​ಡೌನ್ ಯಾವುದೇ ವಿನಾಯತಿ ಇಲ್ಲದಿದ್ರು ಜನರು […]

ರಾಜ್ಯದ ಅನೇಕ ಕಡೆ ಸಂಡೇ ಲಾಕ್​ಡೌನ್ ಉಲ್ಲಂಘನೆ
ಆಯೇಷಾ ಬಾನು
|

Updated on: Jul 19, 2020 | 9:06 AM

Share

ಬೆಂಗಳೂರು: ಇಂದು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಒಂದು ವಾರದಿಂದಲೂ ಲಾಕ್​ಡೌನ್ ಜಾರಿಯಲ್ಲಿದೆ. ಆದರೆ ಇಂದು ಅನೇಕ ಕಡೆ ಜನ ಲಾಕ್​ಡೌನ್ ಉಲ್ಲಂಘಿಸಿ ಮಾರುಕಟ್ಟೆ, ಮಾಂಸದಂಗಡಿಗಳ ಮುಂದೆ ಮುಗಿಬಿದಿದ್ದಾರೆ.

ಸಂಡೇ ಲಾಕ್​ಡೌನ್ ಕ್ಯಾರೆ ಎನ್ನುತ್ತಿಲ್ಲ ಜನತೆ ಇಂದು ಬೆಳಿಗ್ಗೆಯಿಂದಲೇ ಲಾಕ್​ಡೌನ್ ಇದ್ರು ಜನರಿಂದ ಮಾತ್ರ ದಿವ್ಯ ನಿರ್ಲಕ್ಷ ಕಂಡು ಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ, ಹುಬ್ಬಳ್ಳಿ ನಗರದ ವಿವಿಧ ರಸ್ತೆಗಳ ಮೇಲೆ ಜನ ಓಡಾಡುತ್ತಿದ್ದಾರೆ. ಆಟೋ ದ್ವಿಚಕ್ರವಾಹನಗಳು ಸಂಚಾರ ನಡೆಸುತ್ತಿವೆ. ಲಾಕ್​ಡೌನ್ ಯಾವುದೇ ವಿನಾಯತಿ ಇಲ್ಲದಿದ್ರು ಜನರು ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ.

ಕೋಲಾರದಲ್ಲೂ ಸಂಡೆ ಲಾಕ್​ಡೌನ್ ‌ಪಾಲನೆಯಾಗ್ತಿಲ್ಲ. ಎಂದಿನಂತೆ ‌ಜನ‌ ಸಂಚಾರ ವಾಹನ ಸಂಚಾರ ಕಂಡು ಬಂದಿದೆ. ಮಾಂಸ‌ ಖರೀದಿಗೆ ಚಿಕನ್ ಮತ್ತು‌ ಮಟನ್ ಮಾರುಕಟ್ಟೆಯಲ್ಲಿ ಜನ ಮುಗಿಬಿದ್ದಿದ್ದಾರೆ.

ಇನ್ನು ಕೊಪ್ಪಳದ ಗಂಗಾವತಿಯ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ಸಂಡೆ ಲಾಕ್​ಡೌನ್​ಗೆ ಜನತೆ ಕ್ಯಾರೆ ಅಂತಿಲ್ಲ. ಗುಂಪು ಗುಂಪಾಗಿ ವಾಕಿಂಗ್ ಮಾಡುತ್ತಿದ್ದಾರೆ. ವಾಲಿಬಾಲ್, ಬ್ಯಾಡ್ಮಿಂಟನ್ ಆಟದಲ್ಲಿ ತೊಡಗಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಮರೆತು ಬಿಂದಾಸ್​ ಆಗಿ ಸಂಡೇ ಎಂಜಾಯ್ ಮಾಡ್ತಿದ್ದಾರೆ. ಇದೇ ರೀತಿ ಅನೇಕ ಕಡೆ ಸಂಡೇ ಲಾಕ್​ಡೌನ್ ಉಲ್ಲಂಘನೆಯಾಗಿದೆ.

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್