AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಂಗಡಿ ತೆರೆಯಲು ಭರ್ಜರಿ ತಯಾರಿ, ಅಂಗಡಿ ಮುಂದೆ ಮದ್ಯ ಪ್ರಿಯರ ಕ್ಯೂ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ರಾಜ್ಯದ ಅನೇಕ ಕಡೆ ಭರ್ಜರಿ ತಯಾರಿ ನಡೆದಿದೆ. ವೈನ್ ಶಾಪ್​ಗಳ ಎದರು ಕಟ್ಟಿಗೆ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ. ಪೂಜೆ ಮಾಡಿ ಅಂಗಡಿ ತೆರೆಯೋಕೆ ರೆಡಿಯಾಗಿದ್ದಾರೆ. ಎಣ್ಣೆಪ್ರಿಯರು‌ ಮದ್ಯದಂಗಡಿ ಮುಂದೆ ಕ್ಯೂ‌ ನಿಂತಿದ್ದಾರೆ. ಹಳೇ ದರದಲ್ಲೇ ಮದ್ಯ ಮಾರಾಟ ಮಾಡಲು ಮದ್ಯ ಮಾರಾಟಗಾರರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಏಪ್ರಿಲ್ 1ರಿಂದ ಮದ್ಯದ ಮೇಲಿನ ತೆರಿಗೆ ಶೇ.6ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ ಏಪ್ರಿಲ್ […]

ಮದ್ಯದ ಅಂಗಡಿ ತೆರೆಯಲು ಭರ್ಜರಿ ತಯಾರಿ, ಅಂಗಡಿ ಮುಂದೆ ಮದ್ಯ ಪ್ರಿಯರ ಕ್ಯೂ
ಸಾಧು ಶ್ರೀನಾಥ್​
|

Updated on: May 04, 2020 | 7:46 AM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ರಾಜ್ಯದ ಅನೇಕ ಕಡೆ ಭರ್ಜರಿ ತಯಾರಿ ನಡೆದಿದೆ. ವೈನ್ ಶಾಪ್​ಗಳ ಎದರು ಕಟ್ಟಿಗೆ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ. ಪೂಜೆ ಮಾಡಿ ಅಂಗಡಿ ತೆರೆಯೋಕೆ ರೆಡಿಯಾಗಿದ್ದಾರೆ. ಎಣ್ಣೆಪ್ರಿಯರು‌ ಮದ್ಯದಂಗಡಿ ಮುಂದೆ ಕ್ಯೂ‌ ನಿಂತಿದ್ದಾರೆ.

ಹಳೇ ದರದಲ್ಲೇ ಮದ್ಯ ಮಾರಾಟ ಮಾಡಲು ಮದ್ಯ ಮಾರಾಟಗಾರರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಏಪ್ರಿಲ್ 1ರಿಂದ ಮದ್ಯದ ಮೇಲಿನ ತೆರಿಗೆ ಶೇ.6ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ ಏಪ್ರಿಲ್ 1ಕ್ಕೂ ಮೊದಲೇ ಮದ್ಯ ಖರೀದಿ ಹಿನ್ನೆಲೆಯಲ್ಲಿ ಹಳೇ ದರದಲ್ಲೇ ಮದ್ಯ ಮಾರಾಟ ಮಾಡಲು ಸೂಚನೆ ನೀಡಲಾಗಿದೆ.

ಮಾಸ್ಕ್ ಹಾಕಿದವರಿಗೆ ಮಾತ್ರ ಎಣ್ಣೆ: ಗದಗ ಜಿಲ್ಲೆಯ ವೈನ್ ಶಾಪ್​ಗಳ ಎದರು ಕಟ್ಟಿಗೆ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ. ಸಿಎಲ್-2 55 & MSIL 15 ಮದ್ಯ ದಂಗಡಿ ಇಂದು ತೆರೆಯಲಿವೆ. ನೂಕು ನುಗ್ಗಲು, ಗದ್ದಲ, ಗಲಾಟೆ ಆಗದಂತೆ ಅಂಗಡಿ ಮಾಲೀಕರು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಸಾಮಾಜಿಕ ಅಂತರ, ಮಾಸ್ಕ್ ಹಾಕಿದವರಿಗೆ ಮಾತ್ರ ಎಣ್ಣೆ ಖರೀದಿಗೆ ಅವಕಾಶ ನೀಡಲಾಗುತ್ತೆ. CL-2 & MSILಮಾಲೀಕರಿಂದ ಎಲ್ಲಾ ಭದ್ರತೆ ವ್ಯವಸ್ಥೆ ಕಾರ್ಯ ನಡೆದಿದೆ. ಮಾಲೀಕರು ಕೂಡ ಮಾಸ್ಕ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಲು ತಯಾರಿ ನಡೆದಿದೆ.

ಮದ್ಯದ ಅಂಗಡಿ ಮುಂದೆ ಮದ್ಯ ಪ್ರಿಯರ ಕ್ಯೂ: ಇಂದಿನಿಂದ ಮದ್ಯದ ಅಂಗಡಿಗಳು ಓಪನ್ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಸ್ಟೇಷನ್ ರಸ್ತೆ ಮದ್ಯದಂಗಡಿ ಎದುರು ಮದ್ಯ ಖರೀದಿಗೆ ಸರತಿಸಾಲಿನಲ್ಲಿ ಮದ್ಯ ಪ್ರಿಯರು ಕ್ಯೂ ನಿಂತಿದ್ದಾರೆ.

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!