AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಂಗಡಿ ತೆರೆಯಲು ಭರ್ಜರಿ ತಯಾರಿ, ಅಂಗಡಿ ಮುಂದೆ ಮದ್ಯ ಪ್ರಿಯರ ಕ್ಯೂ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ರಾಜ್ಯದ ಅನೇಕ ಕಡೆ ಭರ್ಜರಿ ತಯಾರಿ ನಡೆದಿದೆ. ವೈನ್ ಶಾಪ್​ಗಳ ಎದರು ಕಟ್ಟಿಗೆ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ. ಪೂಜೆ ಮಾಡಿ ಅಂಗಡಿ ತೆರೆಯೋಕೆ ರೆಡಿಯಾಗಿದ್ದಾರೆ. ಎಣ್ಣೆಪ್ರಿಯರು‌ ಮದ್ಯದಂಗಡಿ ಮುಂದೆ ಕ್ಯೂ‌ ನಿಂತಿದ್ದಾರೆ. ಹಳೇ ದರದಲ್ಲೇ ಮದ್ಯ ಮಾರಾಟ ಮಾಡಲು ಮದ್ಯ ಮಾರಾಟಗಾರರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಏಪ್ರಿಲ್ 1ರಿಂದ ಮದ್ಯದ ಮೇಲಿನ ತೆರಿಗೆ ಶೇ.6ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ ಏಪ್ರಿಲ್ […]

ಮದ್ಯದ ಅಂಗಡಿ ತೆರೆಯಲು ಭರ್ಜರಿ ತಯಾರಿ, ಅಂಗಡಿ ಮುಂದೆ ಮದ್ಯ ಪ್ರಿಯರ ಕ್ಯೂ
ಸಾಧು ಶ್ರೀನಾಥ್​
|

Updated on: May 04, 2020 | 7:46 AM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ರಾಜ್ಯದ ಅನೇಕ ಕಡೆ ಭರ್ಜರಿ ತಯಾರಿ ನಡೆದಿದೆ. ವೈನ್ ಶಾಪ್​ಗಳ ಎದರು ಕಟ್ಟಿಗೆ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ. ಪೂಜೆ ಮಾಡಿ ಅಂಗಡಿ ತೆರೆಯೋಕೆ ರೆಡಿಯಾಗಿದ್ದಾರೆ. ಎಣ್ಣೆಪ್ರಿಯರು‌ ಮದ್ಯದಂಗಡಿ ಮುಂದೆ ಕ್ಯೂ‌ ನಿಂತಿದ್ದಾರೆ.

ಹಳೇ ದರದಲ್ಲೇ ಮದ್ಯ ಮಾರಾಟ ಮಾಡಲು ಮದ್ಯ ಮಾರಾಟಗಾರರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಏಪ್ರಿಲ್ 1ರಿಂದ ಮದ್ಯದ ಮೇಲಿನ ತೆರಿಗೆ ಶೇ.6ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ ಏಪ್ರಿಲ್ 1ಕ್ಕೂ ಮೊದಲೇ ಮದ್ಯ ಖರೀದಿ ಹಿನ್ನೆಲೆಯಲ್ಲಿ ಹಳೇ ದರದಲ್ಲೇ ಮದ್ಯ ಮಾರಾಟ ಮಾಡಲು ಸೂಚನೆ ನೀಡಲಾಗಿದೆ.

ಮಾಸ್ಕ್ ಹಾಕಿದವರಿಗೆ ಮಾತ್ರ ಎಣ್ಣೆ: ಗದಗ ಜಿಲ್ಲೆಯ ವೈನ್ ಶಾಪ್​ಗಳ ಎದರು ಕಟ್ಟಿಗೆ ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಲಾಗಿದೆ. ಸಿಎಲ್-2 55 & MSIL 15 ಮದ್ಯ ದಂಗಡಿ ಇಂದು ತೆರೆಯಲಿವೆ. ನೂಕು ನುಗ್ಗಲು, ಗದ್ದಲ, ಗಲಾಟೆ ಆಗದಂತೆ ಅಂಗಡಿ ಮಾಲೀಕರು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಸಾಮಾಜಿಕ ಅಂತರ, ಮಾಸ್ಕ್ ಹಾಕಿದವರಿಗೆ ಮಾತ್ರ ಎಣ್ಣೆ ಖರೀದಿಗೆ ಅವಕಾಶ ನೀಡಲಾಗುತ್ತೆ. CL-2 & MSILಮಾಲೀಕರಿಂದ ಎಲ್ಲಾ ಭದ್ರತೆ ವ್ಯವಸ್ಥೆ ಕಾರ್ಯ ನಡೆದಿದೆ. ಮಾಲೀಕರು ಕೂಡ ಮಾಸ್ಕ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಲು ತಯಾರಿ ನಡೆದಿದೆ.

ಮದ್ಯದ ಅಂಗಡಿ ಮುಂದೆ ಮದ್ಯ ಪ್ರಿಯರ ಕ್ಯೂ: ಇಂದಿನಿಂದ ಮದ್ಯದ ಅಂಗಡಿಗಳು ಓಪನ್ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಸ್ಟೇಷನ್ ರಸ್ತೆ ಮದ್ಯದಂಗಡಿ ಎದುರು ಮದ್ಯ ಖರೀದಿಗೆ ಸರತಿಸಾಲಿನಲ್ಲಿ ಮದ್ಯ ಪ್ರಿಯರು ಕ್ಯೂ ನಿಂತಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು