AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಾವಿರಾರು ಜನರು ಬೆಳಗಾವಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದಾರೆ. ಸಂಭ್ರಮಾಚರಣೆಗೆ ಕಾರು, ಬಸ್​ಗಳಲ್ಲಿ ಗೋವಾದ ಹಾದಿ ಹಿಡಿದಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!
ಗೋವಾ ಸಿಎಂ ಪ್ರಮೋದ್ ಸಾವಂತ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 31, 2020 | 2:19 PM

ಬೆಳಗಾವಿ: ಮಹಾಮಾರಿ ಕೊರೊನಾ ಹಾಗೂ ರೂಪಾಂತರ ಕೊರೊನಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಮುಂಜಾಗೃತ ಕ್ರಮವಾಗಿ ಅನೇಕ ಕಡೆ ನಿರ್ಬಂಧನೆಗಳನ್ನು ಹೇರಲಾಗಿದೆ. ಹೀಗಾಗಿ ರಾಜ್ಯದ ಜನರು ಗೋವಾದತ್ತ ಮುಖ ಮಾಡಿದ್ದಾರೆ.

ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಾವಿರಾರು ಜನರು ಬೆಳಗಾವಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದಾರೆ. ಸಂಭ್ರಮಾಚರಣೆಗೆ ಕಾರು, ಬಸ್​ಗಳಲ್ಲಿ ಗೋವಾದ ಹಾದಿ ಹಿಡಿದಿದ್ದಾರೆ. ಹೀಗಾಗಿ ಈ ಬಾರಿ ಸಹ ಗೋವಾದಲ್ಲಿ ಹೊಸ ವರ್ಷಕ್ಕೆ 40 ರಿಂದ45 ಲಕ್ಷಕ್ಕೂ ಅಧಿಕ ಜನರು ಸೇರುವ ಸಾಧ್ಯತೆ ಇದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ ತಿಳಿಸಿದ್ದಾರೆ. ಹಾಗೂ ಕೊರೊನಾ ನಿಯಮಾವಳಿಗಳನ್ನ ಪ್ರವಾಸಿಗರು ಪಾಲಿಸುವಂತೆ ಸೂಚಿಸಿದ್ದಾರೆ. ಕರ್ನಾಟಕದಿಂದ ಗೋವಾಗೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಕೊರೊನಾ ರೂಪಾಂತರ ಅಲೆಯ ಪ್ರಭಾವ ರಾಜ್ಯದಲ್ಲಿ ಮೆಲ್ಲನೆ ಕಾಣಿಸಿಕೊಳ್ಳುತ್ತಿದ್ದು ಜನರು ಈಗಿನಿಂದಲೇ ಎಚ್ಚರ ವಹಿಸಬೇಕಾಗಿದೆ. ಇಲ್ಲದಿದ್ದರೆ 2020ರ ಘಟನೆ ಮರು ಕಳಿಸಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷಾಚರಣೆಗೆ ಜಾರಿಗೊಳಿಸಿದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್