AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಾವಿರಾರು ಜನರು ಬೆಳಗಾವಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದಾರೆ. ಸಂಭ್ರಮಾಚರಣೆಗೆ ಕಾರು, ಬಸ್​ಗಳಲ್ಲಿ ಗೋವಾದ ಹಾದಿ ಹಿಡಿದಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!
ಗೋವಾ ಸಿಎಂ ಪ್ರಮೋದ್ ಸಾವಂತ್
ಆಯೇಷಾ ಬಾನು
| Edited By: |

Updated on: Dec 31, 2020 | 2:19 PM

Share

ಬೆಳಗಾವಿ: ಮಹಾಮಾರಿ ಕೊರೊನಾ ಹಾಗೂ ರೂಪಾಂತರ ಕೊರೊನಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಮುಂಜಾಗೃತ ಕ್ರಮವಾಗಿ ಅನೇಕ ಕಡೆ ನಿರ್ಬಂಧನೆಗಳನ್ನು ಹೇರಲಾಗಿದೆ. ಹೀಗಾಗಿ ರಾಜ್ಯದ ಜನರು ಗೋವಾದತ್ತ ಮುಖ ಮಾಡಿದ್ದಾರೆ.

ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಾವಿರಾರು ಜನರು ಬೆಳಗಾವಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದಾರೆ. ಸಂಭ್ರಮಾಚರಣೆಗೆ ಕಾರು, ಬಸ್​ಗಳಲ್ಲಿ ಗೋವಾದ ಹಾದಿ ಹಿಡಿದಿದ್ದಾರೆ. ಹೀಗಾಗಿ ಈ ಬಾರಿ ಸಹ ಗೋವಾದಲ್ಲಿ ಹೊಸ ವರ್ಷಕ್ಕೆ 40 ರಿಂದ45 ಲಕ್ಷಕ್ಕೂ ಅಧಿಕ ಜನರು ಸೇರುವ ಸಾಧ್ಯತೆ ಇದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ ತಿಳಿಸಿದ್ದಾರೆ. ಹಾಗೂ ಕೊರೊನಾ ನಿಯಮಾವಳಿಗಳನ್ನ ಪ್ರವಾಸಿಗರು ಪಾಲಿಸುವಂತೆ ಸೂಚಿಸಿದ್ದಾರೆ. ಕರ್ನಾಟಕದಿಂದ ಗೋವಾಗೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಕೊರೊನಾ ರೂಪಾಂತರ ಅಲೆಯ ಪ್ರಭಾವ ರಾಜ್ಯದಲ್ಲಿ ಮೆಲ್ಲನೆ ಕಾಣಿಸಿಕೊಳ್ಳುತ್ತಿದ್ದು ಜನರು ಈಗಿನಿಂದಲೇ ಎಚ್ಚರ ವಹಿಸಬೇಕಾಗಿದೆ. ಇಲ್ಲದಿದ್ದರೆ 2020ರ ಘಟನೆ ಮರು ಕಳಿಸಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷಾಚರಣೆಗೆ ಜಾರಿಗೊಳಿಸಿದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ