AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ

ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಿಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಆಗಿರುವುದಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ
ಕಾಶಿವಿಶ್ವನಾಥ ದೇವಾಲಯ
Follow us
sandhya thejappa
|

Updated on:Apr 13, 2021 | 11:50 AM

ಮಂಡ್ಯ: ದೇವಾಲಯದ ಬೀಗ ಮುರಿದು ದುಷ್ಕರ್ಮಿಗಳು ಶಿವಲಿಂಗವನ್ನು ಕಳವು ಮಾಡಿರುವ ಘಟನೆ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ನಡೆದಿದೆ. ಹಲ್ಲೇಗೆರೆ ಗ್ರಾಮದ ಹೊರ ಭಾಗದಲ್ಲಿರುವ ಕಾಶಿವಿಶ್ವನಾಥ ದೇವಾಲಯದಲ್ಲಿ ಶಿವಲಿಂಗ ಕಳ್ಳತನವಾಗಿದೆ. ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು.

ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಆಗಿರುವುದಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಮಲ್ಲೇಶ್ವರಸ್ವಾಮಿ ದೇಗುಲದ ಹುಂಡಿ ಒಡೆದು ಕಳ್ಳರು ಹಣ ದೋಚಿದ್ದಾರೆ. ದೇವಾಲಯದ ಮೂರು ಬಾಗಿಲಿನ ಬೀಗ ಮುರಿದು ಕಳ್ಳರು ಹಣವನ್ನು ಕದ್ದಿದ್ದಾರೆ.

ಕೆರೆ ಮಣ್ಣು ಲೂಟಿ ಆನೇಕಲ್: ಪಿಡಿಓ ಮತ್ತು ಪಂಚಾಯತಿಯ ಕೆಲ ಅಧಿಕಾರಿಗಳು ಕೆರೆ ಮಣ್ಣನ್ನು ಲೂಟಿ ಮಾಡಿ ಲಕ್ಷ ಲಕ್ಷ ಹಣವನ್ನು ಅಕ್ರಮವಾಗಿ ಸಂಪಾದಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ಟ್ರ್ಯಾಕ್ಟರ್ ಲೋಡ್ ಕೆರೆ ಮಣ್ಣನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ. ಆನೇಕಲ್ ತಾಲೂಕಿನ ಎರಡು ಗ್ರಾಮಗಳಾದ ನೆರಳೂರಿನ ಪಿಡಿಒ ಷರೀಫ್, ಕಾರ್ಯದರ್ಶಿ ಬಸವರಾಜ್ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಒ ಕೃಷ್ಣಪ್ಪ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಶ್ರೀನಿವಾಸ್​ನವರಿಂದ ವಂಚನೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದು, ಇದರ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು ಸೂಕ್ತ ಕ್ರಮಗಳು ತೆಗೆದುಕೊಂಡಿಲ್ಲ. ಕೆರೆಯ ಸಂರಕ್ಷಣೆ ಮಾಡುವವರೇ ಈ ರೀತಿ ಮಾಡಿದರೆ ಗತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ

Ugadi 2021: ಯುಗಾದಿ ಹಬ್ಬದ ಮಾರನೇ ದಿನ ವರ್ಷದ ತೊಡಕು; ಮಾಂಸಾಹಾರ ಪ್ರಿಯರಿಗೆ ಭರ್ಜರಿ ಊಟ

Published On - 11:41 am, Tue, 13 April 21

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು