AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ

ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಿಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಆಗಿರುವುದಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ
ಕಾಶಿವಿಶ್ವನಾಥ ದೇವಾಲಯ
sandhya thejappa
|

Updated on:Apr 13, 2021 | 11:50 AM

Share

ಮಂಡ್ಯ: ದೇವಾಲಯದ ಬೀಗ ಮುರಿದು ದುಷ್ಕರ್ಮಿಗಳು ಶಿವಲಿಂಗವನ್ನು ಕಳವು ಮಾಡಿರುವ ಘಟನೆ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ನಡೆದಿದೆ. ಹಲ್ಲೇಗೆರೆ ಗ್ರಾಮದ ಹೊರ ಭಾಗದಲ್ಲಿರುವ ಕಾಶಿವಿಶ್ವನಾಥ ದೇವಾಲಯದಲ್ಲಿ ಶಿವಲಿಂಗ ಕಳ್ಳತನವಾಗಿದೆ. ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು.

ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಆಗಿರುವುದಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಮಲ್ಲೇಶ್ವರಸ್ವಾಮಿ ದೇಗುಲದ ಹುಂಡಿ ಒಡೆದು ಕಳ್ಳರು ಹಣ ದೋಚಿದ್ದಾರೆ. ದೇವಾಲಯದ ಮೂರು ಬಾಗಿಲಿನ ಬೀಗ ಮುರಿದು ಕಳ್ಳರು ಹಣವನ್ನು ಕದ್ದಿದ್ದಾರೆ.

ಕೆರೆ ಮಣ್ಣು ಲೂಟಿ ಆನೇಕಲ್: ಪಿಡಿಓ ಮತ್ತು ಪಂಚಾಯತಿಯ ಕೆಲ ಅಧಿಕಾರಿಗಳು ಕೆರೆ ಮಣ್ಣನ್ನು ಲೂಟಿ ಮಾಡಿ ಲಕ್ಷ ಲಕ್ಷ ಹಣವನ್ನು ಅಕ್ರಮವಾಗಿ ಸಂಪಾದಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ಟ್ರ್ಯಾಕ್ಟರ್ ಲೋಡ್ ಕೆರೆ ಮಣ್ಣನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ. ಆನೇಕಲ್ ತಾಲೂಕಿನ ಎರಡು ಗ್ರಾಮಗಳಾದ ನೆರಳೂರಿನ ಪಿಡಿಒ ಷರೀಫ್, ಕಾರ್ಯದರ್ಶಿ ಬಸವರಾಜ್ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಒ ಕೃಷ್ಣಪ್ಪ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಶ್ರೀನಿವಾಸ್​ನವರಿಂದ ವಂಚನೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದು, ಇದರ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು ಸೂಕ್ತ ಕ್ರಮಗಳು ತೆಗೆದುಕೊಂಡಿಲ್ಲ. ಕೆರೆಯ ಸಂರಕ್ಷಣೆ ಮಾಡುವವರೇ ಈ ರೀತಿ ಮಾಡಿದರೆ ಗತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ

Ugadi 2021: ಯುಗಾದಿ ಹಬ್ಬದ ಮಾರನೇ ದಿನ ವರ್ಷದ ತೊಡಕು; ಮಾಂಸಾಹಾರ ಪ್ರಿಯರಿಗೆ ಭರ್ಜರಿ ಊಟ

Published On - 11:41 am, Tue, 13 April 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?