AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ

ಸ್ನೇಹಿತನ ಮನೆಗೆ ತೆರಳಿದ್ದ ವೇಳೆ ಅಪ್ಪು ಮೇಲೆ ಬರ್ಬರ ಹತ್ಯೆ ನಡೆದಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ರಾತ್ರಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ
ಸಾಂದರ್ಭಿಕ ಚಿತ್ರ
sandhya thejappa
|

Updated on:Apr 21, 2021 | 11:24 AM

Share

ಬೆಂಗಳೂರು:ಅಶೋಕ ನಗರದ ಫಾತಿಮಾ ಗಲ್ಲಿಯಲ್ಲಿ ರೌಡಿಶೀಟರ್ ರವಿವರ್ಮ ಅಲಿಯಾಸ್ ಅಪ್ಪು ಕೊಲೆಯಾಗಿದ್ದಾನೆ. ಸ್ನೇಹಿತನ ಮನೆಗೆ ತೆರಳಿದ್ದ ವೇಳೆ ಅಪ್ಪು ಮೇಲೆ ಬರ್ಬರ ಹತ್ಯೆ ನಡೆದಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ರಾತ್ರಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಜೂಜುಕೋರ ಬಂಧನ ಬೆಂಗಳೂರಿನಲ್ಲಿ ಕುಖ್ಯಾತ ಜೂಜುಕೋರ ಹರಿರಾಜ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧ ಠಾಣೆಗಳಲ್ಲಿ ಆರೋಪಿ ನಗರದ ವಿವಿಧ ಠಾಣೆಗಳಲ್ಲಿ ಆರೋಪಿ ಮೇಲೆ ಸುಮಾರು 13 ಪ್ರಕರಣಗಳಿವೆ. ಆರೋಪಿ ವೈಯಾಲಿಕಾವಲ್, ಹೈಗ್ರೌಂಡ್ಸ್, ಕೋರಮಂಗಲ ಸೇರಿ ನಗರದ ವಿವಿಧೆಡೆ ಜೂಜು ಅಡ್ಡೆ ನಡೆಸುತ್ತಿದ್ದ. ಹಲವು ಬಾರಿ ಪ್ರಕರಣ ದಾಖಲಿಸಿದರು ಮತ್ತೆ ಜೂಜು ಅಡ್ಡೆ ನಡೆಸುವುದನ್ನು ಮುಂದುವರೆಸಿದ್ದ. ಈ ಹಿನ್ನೆಲೆ ಗೂಂಡಾ ಕಾಯ್ದೆಯಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಹರಿರಾಜ ಶೆಟ್ಟಿ

ಇದನ್ನೂ ಓದಿ

ಕಲಬುರಗಿಯಲ್ಲಿ ಬರ್ಬರ ಹತ್ಯೆ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

(perpetrators committed the murder of the rowdy sheeter in Bengaluru)

Published On - 11:23 am, Wed, 21 April 21

Follow Us
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ