AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ವಾಟರ್​ ಟ್ಯಾಂಕ್
sandhya thejappa
|

Updated on: Apr 20, 2021 | 11:28 AM

Share

ಮೈಸೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲೋದಿಲ್ಲ. ಸರ್ಕಾರ, ಸಲಹಾ ತಜ್ಞ ಸಮಿತಿ ಕೊರೊನಾ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಲಾಕ್​ಡೌನ್​ ಎದುರಾದರೆ ಕೆಲವೆಡೆ ಕುಡಿಯುವ ನೀರಿಗೂ ದೊಡ್ಡ ಸಮಸ್ಯೆಯಾಗುತ್ತದೆ. ಈ ನಡುವೆ ಮೈಸೂರಿನಲ್ಲಿ ಕುರಹಟ್ಟಿಯಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾರೆ. ಕಿಡಿಗೇಡಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕುರಹಟ್ಟಿ ಸಂಭವಿಸಿದೆ. ಕುರಹಟ್ಟಿಯ 40 ಅಡಿ ಎತ್ತರದ ಟ್ಯಾಂಕ್​ಗೆ ಕಿಡಿಗೇಡಿಗಳು ಕ್ರಿಮಿನಾಶಕವನ್ನು ಹಾಕಿದ್ದಾರೆ.

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ. ನಂತರ ನೀರಿನ ಟ್ಯಾಂಕರ್​ನ ಪರಿಶೀಲನೆ ಮಾಡಿದಾಗ ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ

ಬೆಳಗಾವಿಯಲ್ಲಿ ಮಂಗಳಾ ಅಂಗಡಿಗೆ ಪ್ರಚಾರ ವೇಳೆ ಮುದ್ದು ಹುಡುಗಿಯಿಂದ ಹೂ ಕೊಟ್ಟು ವಿಷ್‌

(perpetrators poisoned the drinking water at Mysuru)

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ