AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ ಮುಂದೂಡಲು ಕೋರ್ಟ್​ಗೆ ಅರ್ಜಿ ಹಾಕಿಲ್ಲ; ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ

ಬಿಬಿಎಂಪಿ ಚುನಾವಣೆ ಮುಂದೂಡಲು ಯಾವುದೇ ಅರ್ಜಿ ಹಾಕಿಲ್ಲ, ನನ್ನ ಮತದಾರರನ್ನು ನನ್ನ ಕ್ಷೇತ್ರದಲ್ಲಿ ಉಳಿಸಲು ಕೋರ್ಟ್​ ಮುಂದೆ ಮನವಿ ಇಟ್ಟಿದ್ದೇನೆ ಎಂದು ಶಾಸಕ ಎಂ.ಸತೀಶ್​ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದೂಡಲು ಕೋರ್ಟ್​ಗೆ ಅರ್ಜಿ ಹಾಕಿಲ್ಲ; ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ
ಶಾಸಕ ಎಂ.ಸತೀಸ್ ರೆಡ್ಡಿ
TV9 Web
| Edited By: Rakesh Nayak Manchi|

Updated on:Sep 10, 2022 | 9:29 AM

Share

ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಾರ್ಡ್ ವಿಂಗಡಣೆ ವಿಚಾರದಲ್ಲಿ ಪರ-ವಿರೋಧಗಳು ವ್ಯಕ್ತವಾಗಿದ್ದು, ತಮ್ಮ ಮತದಾರರನ್ನು ಕಳೆದುಕೊಳ್ಳುವ ಭೀತಿಯಲ್ಲಿ ಜನಪ್ರತಿನಿಧಿಗಳು ಇದ್ದಾರೆ. ಆದರೀಗ ಚುನಾವಣೆ ಮುಂದೂಡುವಂತೆ ಕೋರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗುತ್ತಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಅವರು, ಚುನಾವಣೆ ಮುಂದೂಡಲು ಯಾವುದೇ ಅರ್ಜಿ ಹಾಕಿಲ್ಲ, ನನ್ನ ಮತದಾರರನ್ನು ನನ್ನ ಕ್ಷೇತ್ರದಲ್ಲಿ ಉಳಿಸಲು ಕೋರ್ಟ್​ ಮುಂದೆ ಮನವಿ ಇಟ್ಟಿದ್ದೇನೆ ಎಂದಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದೂಡಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ವಿಚಾರ ಸಂಬಂಧ ಸ್ಪಷ್ಟನೆ ನೀಡಿದ ಬೊಮ್ಮನಹಳ್ಳಿ ಶಾಸಕ‌ ಸತೀಶ್ ರೆಡ್ಡಿ, ಪಾಲಿಕೆಯ ಚುನಾವಣೆಯನ್ನು ಮುಂದೂಡಲು ಯಾವುದೇ ಅರ್ಜಿ ಹಾಕಿಲ್ಲ. ನನ್ನ ಮತದಾರರನ್ನು ನನ್ನ ಕ್ಷೇತ್ರದಲ್ಲಿ ಉಳಿಸಿಕೊಡಲು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರ್ಟ್ ಮೊರೆ ಹೋಗಿದ್ದೇನೆ ಎಂದರು.

ತಮ್ಮ ಕ್ಷೇತ್ರದ ಮತದಾರರನ್ನು ತಮ್ಮದೇ ಕ್ಷೇತ್ರದಲ್ಲಿ ಉಳಿಸಿಕೊಡುವಂತೆ ಈ ಹಿಂದೆ ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಶಾಸಕರು ಮನವಿ ಮಾಡಿದ್ದರು. ಆದರೆ ಮತದಾರರ ಪಟ್ಟಿ ಪರಿಷ್ಕೃತ ಗೊಳಿಸದ ಹಿನ್ನೆಲೆ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸತೀಶ್ ರೆಡ್ಡಿ ಕ್ಷೇತ್ರದಲ್ಲಿ ಸುಮಾರು 7500‌ ಮತದಾರರು ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಸೇರಿದ್ದಾರೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 am, Sat, 10 September 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ