AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ನಲ್ಲಿ ನಿಲ್ದಾಣಗಳ ವಿವರ ಘೋಷಣೆ ಮಾಡುವ ವ್ಯವಸ್ಥೆ ಮರುಜಾರಿ ಕೋರಿ ಹೈಕೋರ್ಟ್‌ಗೆ ಅರ್ಜಿ

bus stop announcement system: ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಈ ಹಿಂದೆ ನಿಲ್ದಾಣದ ಪ್ರಕಟಣೆ ಹೊರಡಿಸುತ್ತಿದ್ದರು. ಇದರಿಂದ ದೃಷ್ಟಿ ದೋಷ ಹೊಂದಿದವರಿಗೆ, ಪ್ರಯಾಣಿಕರಿಗೆ ಅನುಕೂಲವಾಗುತ್ತಿತ್ತು. ಆದರೆ ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಈಗ ಇಂತಹ ಸೌಲಭ್ಯವಿಲ್ಲ. ನೆರೆ ರಾಜ್ಯಗಳ ಸಾರಿಗೆ ಬಸ್‌ಗಳಲ್ಲಿ ಈ ಸೌಲಭ್ಯವಿದೆ. ಸೌಲಭ್ಯ ಮರು ಜಾರಿ‌ ಕೋರಿ ಶ್ರೇಯಸ್ ಅರ್ಜಿ ಸಲ್ಲಿಸಿದ್ದಾರೆ.

ಬಸ್‌ನಲ್ಲಿ ನಿಲ್ದಾಣಗಳ ವಿವರ ಘೋಷಣೆ ಮಾಡುವ ವ್ಯವಸ್ಥೆ ಮರುಜಾರಿ ಕೋರಿ ಹೈಕೋರ್ಟ್‌ಗೆ ಅರ್ಜಿ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Oct 03, 2023 | 8:56 PM

Share

ಬೆಂಗಳೂರು, ಅಕ್ಟೋಬರ್​ 3 : ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಬಸ್​​ ನಿಲ್ದಾಣಗಳ (Bus stop) ವಿವರವನ್ನು ಘೋಷಿಸುವ ವ್ಯವಸ್ಥೆಯನ್ನು ಮರುಜಾರಿ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ನಿಲ್ದಾಣದ‌ ವಿವರ ಘೋಷಣೆ (bus stop announcement system) ಕೋರಿ ದೃಷ್ಟಿ ದೋಷ ಹೊಂದಿರುವವರಿಂದ (Visual impairment) ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಈ ಸಂಬಂಧ ನವೆಂಬರ್​​ 9ರೊಳಗೆ ಸರ್ಕಾರದ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ (High Court) ಸೂಚನೆ ನೀಡಿದೆ.

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಈ ಹಿಂದೆ ನಿಲ್ದಾಣದ ಪ್ರಕಟಣೆ ಹೊರಡಿಸುತ್ತಿದ್ದರು. ಇದರಿಂದ ದೃಷ್ಟಿ ದೋಷ ಹೊಂದಿದವರಿಗೆ, ಪ್ರಯಾಣಿಕರಿಗೆ ಅನುಕೂಲವಾಗುತ್ತಿತ್ತು. ಆದರೆ ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಈಗ ಇಂತಹ ಸೌಲಭ್ಯವಿಲ್ಲ. ನೆರೆ ರಾಜ್ಯಗಳ ಸಾರಿಗೆ ಬಸ್‌ಗಳಲ್ಲಿ ಈ ಸೌಲಭ್ಯವಿದೆ. ಸೌಲಭ್ಯ ಮರು ಜಾರಿ‌ ಕೋರಿ ಶ್ರೇಯಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.

Also Read: ದೆಹಲಿ ಮೆಟ್ರೋ ಉದ್ಘೋಷಣೆಯನ್ನು ಅನುಕರಿಸಿದ ಯುವಕನ ವಿಡಿಯೋ ವೈರಲ್

ಸರ್ಕಾರ ಜನರಿಗೆ ಅನುಕೂಲವಾಗುವ ನಿರ್ಧಾರ ಕೈಗೊಳ್ಳಬೇಕು. ಇತರೆ ರಾಜ್ಯಗಳಿಗೆ ಮಾದರಿಯಾಗುವಂತಹ ಯೋಜನೆ ರೂಪಿಸಬೇಕು ಎಂದು ಅಭಿಪ್ರಾಯಪಟ್ಟ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ಣ ಎಸ್ ದೀಕ್ಷಿತ್‌ರಿದ್ದ ಪೀಠ ನವೆಂಬರ್‌ 9ರೊಳಗೆ ಸಕಾರಾತ್ಮಕ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?