AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ  ದರ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 22, 2021 | 6:33 PM

Share

ನವದೆಹಲಿ: ಕಚ್ಚಾ ತೈಲದ ಬೆಲೆ ಇಳಿಕೆ ಆದರೂ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಕಡಿಮೆ ಮಾಡಿಲ್ಲ. ದಿನದಿಂದ ದಿನಕ್ಕೆ ಪೆಟ್ರೋಲ್​ ಬೆಲೆ ಹೆಚ್ಚುತ್ತಲೇ ಇದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಮುಂಬೈನಲ್ಲಿ ಇದೆ ಮೊದಲ ಬಾರಿಗೆ ಪೆಟ್ರೋಲ್​ ದರ ಲೀಟರ್​ಗೆ 92 ರೂಪಾಯಿ ದಾಟಿದೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಬೆಂಗಳೂರಿನಲ್ಲೂ ಪೆಟ್ರೋಲ್​ ದರ ಇಂದು ಲೀಟರ್​ಗೆ 26 ಪೈಸೆ ಏರಿಕೆ ಆಗಿದೆ. ಈ ಮೂಲಕ ಲೀಟರ್​ಗೆ 88.33 ರೂಪಾಯಿ ತಲುಪಿದೆ. ಲೀಟರ್​ ಡೀಸೆಲ್​ ದರ 26 ಪೈಸೆ ಏರಿಕೆ ಕಂಡು 80.20 ರೂಪಾಯಿ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ಸರ್ಕಾರ ಲಾಕ್​ಡೌನ್​ ಮಾಡಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಂಡ ನಂತರ ನಿರಂತರವಾಗಿ ಪೆಟ್ರೋಲ್​ ದರ ಹೆಚ್ಚುತ್ತಲೇ ಇದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ