AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ  ದರ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 22, 2021 | 6:33 PM

Share

ನವದೆಹಲಿ: ಕಚ್ಚಾ ತೈಲದ ಬೆಲೆ ಇಳಿಕೆ ಆದರೂ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಕಡಿಮೆ ಮಾಡಿಲ್ಲ. ದಿನದಿಂದ ದಿನಕ್ಕೆ ಪೆಟ್ರೋಲ್​ ಬೆಲೆ ಹೆಚ್ಚುತ್ತಲೇ ಇದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಮುಂಬೈನಲ್ಲಿ ಇದೆ ಮೊದಲ ಬಾರಿಗೆ ಪೆಟ್ರೋಲ್​ ದರ ಲೀಟರ್​ಗೆ 92 ರೂಪಾಯಿ ದಾಟಿದೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಬೆಂಗಳೂರಿನಲ್ಲೂ ಪೆಟ್ರೋಲ್​ ದರ ಇಂದು ಲೀಟರ್​ಗೆ 26 ಪೈಸೆ ಏರಿಕೆ ಆಗಿದೆ. ಈ ಮೂಲಕ ಲೀಟರ್​ಗೆ 88.33 ರೂಪಾಯಿ ತಲುಪಿದೆ. ಲೀಟರ್​ ಡೀಸೆಲ್​ ದರ 26 ಪೈಸೆ ಏರಿಕೆ ಕಂಡು 80.20 ರೂಪಾಯಿ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ಸರ್ಕಾರ ಲಾಕ್​ಡೌನ್​ ಮಾಡಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಂಡ ನಂತರ ನಿರಂತರವಾಗಿ ಪೆಟ್ರೋಲ್​ ದರ ಹೆಚ್ಚುತ್ತಲೇ ಇದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು