AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ  ದರ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 22, 2021 | 6:33 PM

Share

ನವದೆಹಲಿ: ಕಚ್ಚಾ ತೈಲದ ಬೆಲೆ ಇಳಿಕೆ ಆದರೂ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಕಡಿಮೆ ಮಾಡಿಲ್ಲ. ದಿನದಿಂದ ದಿನಕ್ಕೆ ಪೆಟ್ರೋಲ್​ ಬೆಲೆ ಹೆಚ್ಚುತ್ತಲೇ ಇದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಮುಂಬೈನಲ್ಲಿ ಇದೆ ಮೊದಲ ಬಾರಿಗೆ ಪೆಟ್ರೋಲ್​ ದರ ಲೀಟರ್​ಗೆ 92 ರೂಪಾಯಿ ದಾಟಿದೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಬೆಂಗಳೂರಿನಲ್ಲೂ ಪೆಟ್ರೋಲ್​ ದರ ಇಂದು ಲೀಟರ್​ಗೆ 26 ಪೈಸೆ ಏರಿಕೆ ಆಗಿದೆ. ಈ ಮೂಲಕ ಲೀಟರ್​ಗೆ 88.33 ರೂಪಾಯಿ ತಲುಪಿದೆ. ಲೀಟರ್​ ಡೀಸೆಲ್​ ದರ 26 ಪೈಸೆ ಏರಿಕೆ ಕಂಡು 80.20 ರೂಪಾಯಿ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ಸರ್ಕಾರ ಲಾಕ್​ಡೌನ್​ ಮಾಡಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಂಡ ನಂತರ ನಿರಂತರವಾಗಿ ಪೆಟ್ರೋಲ್​ ದರ ಹೆಚ್ಚುತ್ತಲೇ ಇದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ