AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ  ದರ?
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Jan 22, 2021 | 6:33 PM

ನವದೆಹಲಿ: ಕಚ್ಚಾ ತೈಲದ ಬೆಲೆ ಇಳಿಕೆ ಆದರೂ ಕೇಂದ್ರ ಸರ್ಕಾರ ಪೆಟ್ರೋಲ್​ ದರವನ್ನು ಕಡಿಮೆ ಮಾಡಿಲ್ಲ. ದಿನದಿಂದ ದಿನಕ್ಕೆ ಪೆಟ್ರೋಲ್​ ಬೆಲೆ ಹೆಚ್ಚುತ್ತಲೇ ಇದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಮುಂಬೈನಲ್ಲಿ ಇದೆ ಮೊದಲ ಬಾರಿಗೆ ಪೆಟ್ರೋಲ್​ ದರ ಲೀಟರ್​ಗೆ 92 ರೂಪಾಯಿ ದಾಟಿದೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ಲೀಟರ್​ಗೆ 25 ಪೈಸೆ ಏರಿಕೆ ಆಗಿದೆ. ಈ ಮೂಲಕ ಪೆಟ್ರೋಲ್​ ದರ ಲೀಟರ್​ಗೆ 92.04 ರೂಪಾಯಿ ಆಗಿದೆ. ಡೀಸೆಲ್​ ದರ ಲೀಟರ್​ಗೆ 82.40 ರೂಪಾಯಿ ಆಗಿದೆ.

ಬೆಂಗಳೂರಿನಲ್ಲೂ ಪೆಟ್ರೋಲ್​ ದರ ಇಂದು ಲೀಟರ್​ಗೆ 26 ಪೈಸೆ ಏರಿಕೆ ಆಗಿದೆ. ಈ ಮೂಲಕ ಲೀಟರ್​ಗೆ 88.33 ರೂಪಾಯಿ ತಲುಪಿದೆ. ಲೀಟರ್​ ಡೀಸೆಲ್​ ದರ 26 ಪೈಸೆ ಏರಿಕೆ ಕಂಡು 80.20 ರೂಪಾಯಿ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ಸರ್ಕಾರ ಲಾಕ್​ಡೌನ್​ ಮಾಡಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಆದರೆ, ಲಾಕ್​ಡೌನ್​ ಪೂರ್ಣಗೊಂಡ ನಂತರ ನಿರಂತರವಾಗಿ ಪೆಟ್ರೋಲ್​ ದರ ಹೆಚ್ಚುತ್ತಲೇ ಇದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ