AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?

Petrol Diesel Price Today in Bengaluru: ಏಪ್ರಿಲ್ 12ನೇ ತಾರೀಕಿನಂದು ಇಂಧನ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಇದೆ.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on: Apr 12, 2021 | 8:38 AM

Share

ಬೆಂಗಳೂರು: ಸತತವಾಗಿ ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಬದಲಾಗಿಲ್ಲ. ಇಂದು ಸೋಮವಾರ ಇಂಧನ ದರ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87.96 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಇದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ