AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?

Petrol Diesel Price Today in Bengaluru: ಏಪ್ರಿಲ್ 12ನೇ ತಾರೀಕಿನಂದು ಇಂಧನ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಇದೆ.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
Follow us
shruti hegde
|

Updated on: Apr 12, 2021 | 8:38 AM

ಬೆಂಗಳೂರು: ಸತತವಾಗಿ ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಬದಲಾಗಿಲ್ಲ. ಇಂದು ಸೋಮವಾರ ಇಂಧನ ದರ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87.96 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಇದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!