AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?

Petrol Diesel Price Today in Bengaluru: ಏಪ್ರಿಲ್ 12ನೇ ತಾರೀಕಿನಂದು ಇಂಧನ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಇದೆ.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on: Apr 12, 2021 | 8:38 AM

Share

ಬೆಂಗಳೂರು: ಸತತವಾಗಿ ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಬದಲಾಗಿಲ್ಲ. ಇಂದು ಸೋಮವಾರ ಇಂಧನ ದರ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87.96 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಇದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ