AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?

Petrol Diesel Price Today in Bengaluru: ಏಪ್ರಿಲ್ 12ನೇ ತಾರೀಕಿನಂದು ಇಂಧನ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಇದೆ.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on: Apr 12, 2021 | 8:38 AM

Share

ಬೆಂಗಳೂರು: ಸತತವಾಗಿ ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಬದಲಾಗಿಲ್ಲ. ಇಂದು ಸೋಮವಾರ ಇಂಧನ ದರ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87.96 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಇದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

Follow Us
shruti hegde
shruti hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು