AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?

Petrol Diesel Price Today in Bengaluru: ಏಪ್ರಿಲ್ 12ನೇ ತಾರೀಕಿನಂದು ಇಂಧನ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಇದೆ.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on: Apr 12, 2021 | 8:38 AM

Share

ಬೆಂಗಳೂರು: ಸತತವಾಗಿ ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಬದಲಾಗಿಲ್ಲ. ಇಂದು ಸೋಮವಾರ ಇಂಧನ ದರ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87.96 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಇದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ