AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಪೆಟ್ರೋಲ್​ ದರ ಏರಿಕೆಯ ಹಿನ್ನಲ್ಲೇ ಪೆಟ್ರೋಲ್​ ಕದಿಯುವವರ ಸಂಖ್ಯೆಯೂ ನಗರದಲ್ಲಿ ಹೆಚ್ಚಾಗುತ್ತಿದೆ.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ನಗರದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್​ ಕಳ್ಳರ ಸಂಖ್ಯೆ
shruti hegde
|

Updated on: Mar 12, 2021 | 11:07 AM

Share

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ದರ ಏರಿಕೆಯತ್ತ ಸಾಗುತ್ತಿದೆ. ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟ ತಲುಪಿದೆ. ಈ ಬೆನ್ನಲ್ಲೇ ಪೆಟ್ರೋಲ್​ ಕಳ್ಳರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಯಶವಂತಪುರದ ತ್ರಿವೇಣಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ನಲ್ಲಿ ಪೆಟ್ರೋಲ್​ ಕದಿಯಲು ಕಳ್ಳರು ಮುಂದಾಗಿದ್ದಾರೆ. ಮಾರ್ಚ್​ 6ರಂದು ಬೆಳಗಿನ ಜಾವ 5 ಗಂಟೆಯ ಸಮಯದಲ್ಲಿ ಇಬ್ಬರು ಕಳ್ಳರು ಪೆಟ್ರೋಲ್​ ಕಳ್ಳತನಕ್ಕೆ ಮುಂದಾಗಿದ್ದಾರೆ. ಖಾಲಿ ರಸ್ತೆಯಲ್ಲಿ ಕೆಲ ಹೊತ್ತು ರೌಂಡ್ ಹೊಡೆದು ಹೊಂಚು‌ ಹಾಕಿ ಕೃತ್ಯ ನಡೆಸಿದ್ದಾರೆ. 

ಬೈಕ್​ನಲ್ಲಿ ಬಂದ ಇಬ್ಬರು ರಸ್ತೆಯಲ್ಲಿ ಕೆಲ ಸಮಯ ಅಡ್ಡಾಡಿ ಸುತ್ತ ಮುತ್ತಲೂ ಗಮನಿಸಿದ್ದಾರೆ. ರಸ್ತೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿದ್ದಾರೆ. ಪೆಟ್ರೋಲ್ ಟ್ಯಾಂಕ್​ಗೆ ಖಾಲಿ ಬಾಟಲ್ ಅಳವಡಿಸಿ ಕೆಲ ಕಾಲ ಅಡಗಿ ನಿಂತಿದ್ದಾರೆ. ಸ್ವಲ್ಪ ಸಮಯದ ನಂತರ ವಾಪಸ್ ಬಂದು ಬಾಟಲ್ ತೆಗೆದುಕೊಂಡು ಎಸ್ಕೇಪ್​ ಆಗಿರುವ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದೆ. ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Petrol theft in bangalore

ಇದನ್ನೂ ಓದಿ : ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಇದನ್ನೂ ಓದಿ : ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?