AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಪೆಟ್ರೋಲ್​ ದರ ಏರಿಕೆಯ ಹಿನ್ನಲ್ಲೇ ಪೆಟ್ರೋಲ್​ ಕದಿಯುವವರ ಸಂಖ್ಯೆಯೂ ನಗರದಲ್ಲಿ ಹೆಚ್ಚಾಗುತ್ತಿದೆ.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ನಗರದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್​ ಕಳ್ಳರ ಸಂಖ್ಯೆ
shruti hegde
|

Updated on: Mar 12, 2021 | 11:07 AM

Share

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ದರ ಏರಿಕೆಯತ್ತ ಸಾಗುತ್ತಿದೆ. ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟ ತಲುಪಿದೆ. ಈ ಬೆನ್ನಲ್ಲೇ ಪೆಟ್ರೋಲ್​ ಕಳ್ಳರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಯಶವಂತಪುರದ ತ್ರಿವೇಣಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ನಲ್ಲಿ ಪೆಟ್ರೋಲ್​ ಕದಿಯಲು ಕಳ್ಳರು ಮುಂದಾಗಿದ್ದಾರೆ. ಮಾರ್ಚ್​ 6ರಂದು ಬೆಳಗಿನ ಜಾವ 5 ಗಂಟೆಯ ಸಮಯದಲ್ಲಿ ಇಬ್ಬರು ಕಳ್ಳರು ಪೆಟ್ರೋಲ್​ ಕಳ್ಳತನಕ್ಕೆ ಮುಂದಾಗಿದ್ದಾರೆ. ಖಾಲಿ ರಸ್ತೆಯಲ್ಲಿ ಕೆಲ ಹೊತ್ತು ರೌಂಡ್ ಹೊಡೆದು ಹೊಂಚು‌ ಹಾಕಿ ಕೃತ್ಯ ನಡೆಸಿದ್ದಾರೆ. 

ಬೈಕ್​ನಲ್ಲಿ ಬಂದ ಇಬ್ಬರು ರಸ್ತೆಯಲ್ಲಿ ಕೆಲ ಸಮಯ ಅಡ್ಡಾಡಿ ಸುತ್ತ ಮುತ್ತಲೂ ಗಮನಿಸಿದ್ದಾರೆ. ರಸ್ತೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿದ್ದಾರೆ. ಪೆಟ್ರೋಲ್ ಟ್ಯಾಂಕ್​ಗೆ ಖಾಲಿ ಬಾಟಲ್ ಅಳವಡಿಸಿ ಕೆಲ ಕಾಲ ಅಡಗಿ ನಿಂತಿದ್ದಾರೆ. ಸ್ವಲ್ಪ ಸಮಯದ ನಂತರ ವಾಪಸ್ ಬಂದು ಬಾಟಲ್ ತೆಗೆದುಕೊಂಡು ಎಸ್ಕೇಪ್​ ಆಗಿರುವ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದೆ. ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Petrol theft in bangalore

ಇದನ್ನೂ ಓದಿ : ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಇದನ್ನೂ ಓದಿ : ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ