AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಪೆಟ್ರೋಲ್​ ದರ ಏರಿಕೆಯ ಹಿನ್ನಲ್ಲೇ ಪೆಟ್ರೋಲ್​ ಕದಿಯುವವರ ಸಂಖ್ಯೆಯೂ ನಗರದಲ್ಲಿ ಹೆಚ್ಚಾಗುತ್ತಿದೆ.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ನಗರದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್​ ಕಳ್ಳರ ಸಂಖ್ಯೆ
shruti hegde
|

Updated on: Mar 12, 2021 | 11:07 AM

Share

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ದರ ಏರಿಕೆಯತ್ತ ಸಾಗುತ್ತಿದೆ. ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟ ತಲುಪಿದೆ. ಈ ಬೆನ್ನಲ್ಲೇ ಪೆಟ್ರೋಲ್​ ಕಳ್ಳರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಯಶವಂತಪುರದ ತ್ರಿವೇಣಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ನಲ್ಲಿ ಪೆಟ್ರೋಲ್​ ಕದಿಯಲು ಕಳ್ಳರು ಮುಂದಾಗಿದ್ದಾರೆ. ಮಾರ್ಚ್​ 6ರಂದು ಬೆಳಗಿನ ಜಾವ 5 ಗಂಟೆಯ ಸಮಯದಲ್ಲಿ ಇಬ್ಬರು ಕಳ್ಳರು ಪೆಟ್ರೋಲ್​ ಕಳ್ಳತನಕ್ಕೆ ಮುಂದಾಗಿದ್ದಾರೆ. ಖಾಲಿ ರಸ್ತೆಯಲ್ಲಿ ಕೆಲ ಹೊತ್ತು ರೌಂಡ್ ಹೊಡೆದು ಹೊಂಚು‌ ಹಾಕಿ ಕೃತ್ಯ ನಡೆಸಿದ್ದಾರೆ. 

ಬೈಕ್​ನಲ್ಲಿ ಬಂದ ಇಬ್ಬರು ರಸ್ತೆಯಲ್ಲಿ ಕೆಲ ಸಮಯ ಅಡ್ಡಾಡಿ ಸುತ್ತ ಮುತ್ತಲೂ ಗಮನಿಸಿದ್ದಾರೆ. ರಸ್ತೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿದ್ದಾರೆ. ಪೆಟ್ರೋಲ್ ಟ್ಯಾಂಕ್​ಗೆ ಖಾಲಿ ಬಾಟಲ್ ಅಳವಡಿಸಿ ಕೆಲ ಕಾಲ ಅಡಗಿ ನಿಂತಿದ್ದಾರೆ. ಸ್ವಲ್ಪ ಸಮಯದ ನಂತರ ವಾಪಸ್ ಬಂದು ಬಾಟಲ್ ತೆಗೆದುಕೊಂಡು ಎಸ್ಕೇಪ್​ ಆಗಿರುವ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದೆ. ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Petrol theft in bangalore

ಇದನ್ನೂ ಓದಿ : ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಇದನ್ನೂ ಓದಿ : ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?