AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ

ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು.

ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ
TV9 Web
| Edited By: |

Updated on: Dec 17, 2021 | 5:20 PM

Share

ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್​ ಖಂಡಿಸಿ ಇಂದು ಪಿಎಫ್​ಐ ಸಂಘಟನೆಯಿಂದ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಯಿತು. ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು. ಹೀಗಾಗಿ ವಾಹನ ಸವಾರರು ಪರದಾಡುವಂತಾಯಿತು. ಇದರಿಂದ ಪೊಲೀಸರು ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು. ಎಸ್​ಪಿ ಕಚೇರಿಗೆ ತೆರಳುವ ರಸ್ತೆಯಲ್ಲೂ ಬ್ಯಾರಿಕೇಡ್​ಗಳ​ ಅಳವಡಿಸಿ ಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ.

ಇದೇ ವೇಳೆ ಬ್ಯಾರಿಕೇಟ್​​ ತೆಗೆಯಬೇಕು ಪ್ರತಿಭಟನೆಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದದ್ದು ಬ್ಯಾರಿಕೇಡ್ ಬಳಿ ಪ್ರತಿಭಟನಕಾರರನ್ನು ಪೊಲೀಸರು ತಡೆದಿದ್ದಾರೆ. ಪಿಎಫ್​ ಐ ಕಾರ್ಯಕರ್ತರ ಅಕ್ರಮ ಬಂಧನ ಖಂಡಿಸಿ ಠಾಣೆಯ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿತ್ತು. ಇದೀಗ ಘಟನೆಯನ್ನು ಖಂಡಿಸಿ ಪಿಎಫ್​ಯ ಕಾರ್ಯಕರ್ತರು ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:

ಉಪ್ಪಿನಂಗಡಿ: ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಎಸ್​ಪಿ ಕಚೇರಿ ಚಲೋ; ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!