AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ

ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು.

ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ
TV9 Web
| Edited By: |

Updated on: Dec 17, 2021 | 5:20 PM

Share

ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್​ ಖಂಡಿಸಿ ಇಂದು ಪಿಎಫ್​ಐ ಸಂಘಟನೆಯಿಂದ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಯಿತು. ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು. ಹೀಗಾಗಿ ವಾಹನ ಸವಾರರು ಪರದಾಡುವಂತಾಯಿತು. ಇದರಿಂದ ಪೊಲೀಸರು ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು. ಎಸ್​ಪಿ ಕಚೇರಿಗೆ ತೆರಳುವ ರಸ್ತೆಯಲ್ಲೂ ಬ್ಯಾರಿಕೇಡ್​ಗಳ​ ಅಳವಡಿಸಿ ಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ.

ಇದೇ ವೇಳೆ ಬ್ಯಾರಿಕೇಟ್​​ ತೆಗೆಯಬೇಕು ಪ್ರತಿಭಟನೆಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದದ್ದು ಬ್ಯಾರಿಕೇಡ್ ಬಳಿ ಪ್ರತಿಭಟನಕಾರರನ್ನು ಪೊಲೀಸರು ತಡೆದಿದ್ದಾರೆ. ಪಿಎಫ್​ ಐ ಕಾರ್ಯಕರ್ತರ ಅಕ್ರಮ ಬಂಧನ ಖಂಡಿಸಿ ಠಾಣೆಯ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿತ್ತು. ಇದೀಗ ಘಟನೆಯನ್ನು ಖಂಡಿಸಿ ಪಿಎಫ್​ಯ ಕಾರ್ಯಕರ್ತರು ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:

ಉಪ್ಪಿನಂಗಡಿ: ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಎಸ್​ಪಿ ಕಚೇರಿ ಚಲೋ; ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ