AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಸಂಕ್ರಾಂತಿ ಕಿಚ್ಚು ರಾಸು ಪ್ರಿಯರಿಗೆ ಮೆಚ್ಚು

ಸಂಕ್ರಾಂತಿ ಬಂತೆಂದರೆ ಸಾಕು, ಹುಲ್ಲಿನ ರಾಶಿಗೆ ಬೆಂಕಿ ಹಾಕಿ, ಆ ಬೆಂಕಿಯ ಜ್ವಾಲೆಗಳ ನಡುವಿನಿಂದ, ಅಲಂಕಾರ ಮಾಡಿದ ಹಸು ಹಾಗೂ ಎತ್ತುಗಳನ್ನು ದಾಟಿಸಲಾಗುತ್ತದೆ. ಈ ರೀತಿ ಕಿಚ್ಚು ಹಾಯಿಸಿದ ಫೋಟೋಗಳನ್ನು ಛಾಯಾಗ್ರಾಹಕ ವಿನೋದ್ ಕುಮಾರ್ ವಿ.ಕೆ. ಕ್ಲಿಕ್ಕಿಸಿದ್ದಾರೆ. ಕಿಚ್ಚು ಹಾಯಿಸುವ ಸಂಭ್ರಮದ ಫೋಟೊ ಝಲಕ್​ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 10:32 PM

Share
ಹೊತ್ತಿ ಉರಿಯುತ್ತಿರುವ ಬೆಂಕಿ ನಡುವೆ ಕಿಚ್ಚು ಹಾಯಲು ಸಿದ್ಧವಾಗಿರುವ ದನಗಳು

ಹೊತ್ತಿ ಉರಿಯುತ್ತಿರುವ ಬೆಂಕಿ ನಡುವೆ ಕಿಚ್ಚು ಹಾಯಲು ಸಿದ್ಧವಾಗಿರುವ ದನಗಳು

1 / 8
ಬೆಂಕಿಯನು ಲೆಕ್ಕಿಸದೆ ಹಾಯ್ದು ಬಂದ ರಾಸುಗಳು

ಬೆಂಕಿಯನು ಲೆಕ್ಕಿಸದೆ ಹಾಯ್ದು ಬಂದ ರಾಸುಗಳು

2 / 8
ಅಲಂಕಾರಗೊಂಡ ದನಗಳು ಕಿಚ್ಚನ್ನು ದಾಟಿ ಬಂದಿರುವುದು

ಅಲಂಕಾರಗೊಂಡ ದನಗಳು ಕಿಚ್ಚನ್ನು ದಾಟಿ ಬಂದಿರುವುದು

3 / 8
ಹೊಗೆಯ ಮಧ್ಯೆಯೇ ರಾಸನ್ನು ಕರೆತರುತ್ತಿರುವ ಹಳ್ಳಿ ಮಂದಿ

ಹೊಗೆಯ ಮಧ್ಯೆಯೇ ರಾಸನ್ನು ಕರೆತರುತ್ತಿರುವ ಹಳ್ಳಿ ಮಂದಿ

4 / 8
ಧಗ ಧಗ ಉರಿಯುವ ಬೆಂಕಿಯ ನಡುವಿನಿಂದ ಭರ ಭರನೆ ಓಡಿ ಬರುವ ದನಗಳು

ಧಗ ಧಗ ಉರಿಯುವ ಬೆಂಕಿಯ ನಡುವಿನಿಂದ ಭರ ಭರನೆ ಓಡಿ ಬರುವ ದನಗಳು

5 / 8
ಒಂದು ಕಡೆ ರಾಸುಗಳಯ ಕಿಚ್ಚನ್ನು ದಾಟಿ ಬಂದರೆ, ಮತ್ತೊಂದೆಡೆ ಅದನ್ನು ಗ್ರಾಮಸ್ಥರು ಕಣ್ತುಂಬಿಕೊಂಡರು.

ಒಂದು ಕಡೆ ರಾಸುಗಳಯ ಕಿಚ್ಚನ್ನು ದಾಟಿ ಬಂದರೆ, ಮತ್ತೊಂದೆಡೆ ಅದನ್ನು ಗ್ರಾಮಸ್ಥರು ಕಣ್ತುಂಬಿಕೊಂಡರು.

6 / 8
ಬೆಂಕಿ ದಾಟಿ ಬರುತ್ತಿರುವ ರಾಸುಗಳು

ಬೆಂಕಿ ದಾಟಿ ಬರುತ್ತಿರುವ ರಾಸುಗಳು

7 / 8
ಬೆಂಕಿ ದಾಟಿ ಬಂದ ಹಸುಗಳನ್ನು ಕಣ್ತುಂಬಿಕೊಂಡ ಗ್ರಾಮಸ್ಥರು

ಬೆಂಕಿ ದಾಟಿ ಬಂದ ಹಸುಗಳನ್ನು ಕಣ್ತುಂಬಿಕೊಂಡ ಗ್ರಾಮಸ್ಥರು

8 / 8
Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ