AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಸಂಕ್ರಾಂತಿ ಕಿಚ್ಚು ರಾಸು ಪ್ರಿಯರಿಗೆ ಮೆಚ್ಚು

ಸಂಕ್ರಾಂತಿ ಬಂತೆಂದರೆ ಸಾಕು, ಹುಲ್ಲಿನ ರಾಶಿಗೆ ಬೆಂಕಿ ಹಾಕಿ, ಆ ಬೆಂಕಿಯ ಜ್ವಾಲೆಗಳ ನಡುವಿನಿಂದ, ಅಲಂಕಾರ ಮಾಡಿದ ಹಸು ಹಾಗೂ ಎತ್ತುಗಳನ್ನು ದಾಟಿಸಲಾಗುತ್ತದೆ. ಈ ರೀತಿ ಕಿಚ್ಚು ಹಾಯಿಸಿದ ಫೋಟೋಗಳನ್ನು ಛಾಯಾಗ್ರಾಹಕ ವಿನೋದ್ ಕುಮಾರ್ ವಿ.ಕೆ. ಕ್ಲಿಕ್ಕಿಸಿದ್ದಾರೆ. ಕಿಚ್ಚು ಹಾಯಿಸುವ ಸಂಭ್ರಮದ ಫೋಟೊ ಝಲಕ್​ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 10:32 PM

Share
ಹೊತ್ತಿ ಉರಿಯುತ್ತಿರುವ ಬೆಂಕಿ ನಡುವೆ ಕಿಚ್ಚು ಹಾಯಲು ಸಿದ್ಧವಾಗಿರುವ ದನಗಳು

ಹೊತ್ತಿ ಉರಿಯುತ್ತಿರುವ ಬೆಂಕಿ ನಡುವೆ ಕಿಚ್ಚು ಹಾಯಲು ಸಿದ್ಧವಾಗಿರುವ ದನಗಳು

1 / 8
ಬೆಂಕಿಯನು ಲೆಕ್ಕಿಸದೆ ಹಾಯ್ದು ಬಂದ ರಾಸುಗಳು

ಬೆಂಕಿಯನು ಲೆಕ್ಕಿಸದೆ ಹಾಯ್ದು ಬಂದ ರಾಸುಗಳು

2 / 8
ಅಲಂಕಾರಗೊಂಡ ದನಗಳು ಕಿಚ್ಚನ್ನು ದಾಟಿ ಬಂದಿರುವುದು

ಅಲಂಕಾರಗೊಂಡ ದನಗಳು ಕಿಚ್ಚನ್ನು ದಾಟಿ ಬಂದಿರುವುದು

3 / 8
ಹೊಗೆಯ ಮಧ್ಯೆಯೇ ರಾಸನ್ನು ಕರೆತರುತ್ತಿರುವ ಹಳ್ಳಿ ಮಂದಿ

ಹೊಗೆಯ ಮಧ್ಯೆಯೇ ರಾಸನ್ನು ಕರೆತರುತ್ತಿರುವ ಹಳ್ಳಿ ಮಂದಿ

4 / 8
ಧಗ ಧಗ ಉರಿಯುವ ಬೆಂಕಿಯ ನಡುವಿನಿಂದ ಭರ ಭರನೆ ಓಡಿ ಬರುವ ದನಗಳು

ಧಗ ಧಗ ಉರಿಯುವ ಬೆಂಕಿಯ ನಡುವಿನಿಂದ ಭರ ಭರನೆ ಓಡಿ ಬರುವ ದನಗಳು

5 / 8
ಒಂದು ಕಡೆ ರಾಸುಗಳಯ ಕಿಚ್ಚನ್ನು ದಾಟಿ ಬಂದರೆ, ಮತ್ತೊಂದೆಡೆ ಅದನ್ನು ಗ್ರಾಮಸ್ಥರು ಕಣ್ತುಂಬಿಕೊಂಡರು.

ಒಂದು ಕಡೆ ರಾಸುಗಳಯ ಕಿಚ್ಚನ್ನು ದಾಟಿ ಬಂದರೆ, ಮತ್ತೊಂದೆಡೆ ಅದನ್ನು ಗ್ರಾಮಸ್ಥರು ಕಣ್ತುಂಬಿಕೊಂಡರು.

6 / 8
ಬೆಂಕಿ ದಾಟಿ ಬರುತ್ತಿರುವ ರಾಸುಗಳು

ಬೆಂಕಿ ದಾಟಿ ಬರುತ್ತಿರುವ ರಾಸುಗಳು

7 / 8
ಬೆಂಕಿ ದಾಟಿ ಬಂದ ಹಸುಗಳನ್ನು ಕಣ್ತುಂಬಿಕೊಂಡ ಗ್ರಾಮಸ್ಥರು

ಬೆಂಕಿ ದಾಟಿ ಬಂದ ಹಸುಗಳನ್ನು ಕಣ್ತುಂಬಿಕೊಂಡ ಗ್ರಾಮಸ್ಥರು

8 / 8
Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ