AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಸಂಕ್ರಾಂತಿ ಕಿಚ್ಚು ರಾಸು ಪ್ರಿಯರಿಗೆ ಮೆಚ್ಚು

ಸಂಕ್ರಾಂತಿ ಬಂತೆಂದರೆ ಸಾಕು, ಹುಲ್ಲಿನ ರಾಶಿಗೆ ಬೆಂಕಿ ಹಾಕಿ, ಆ ಬೆಂಕಿಯ ಜ್ವಾಲೆಗಳ ನಡುವಿನಿಂದ, ಅಲಂಕಾರ ಮಾಡಿದ ಹಸು ಹಾಗೂ ಎತ್ತುಗಳನ್ನು ದಾಟಿಸಲಾಗುತ್ತದೆ. ಈ ರೀತಿ ಕಿಚ್ಚು ಹಾಯಿಸಿದ ಫೋಟೋಗಳನ್ನು ಛಾಯಾಗ್ರಾಹಕ ವಿನೋದ್ ಕುಮಾರ್ ವಿ.ಕೆ. ಕ್ಲಿಕ್ಕಿಸಿದ್ದಾರೆ. ಕಿಚ್ಚು ಹಾಯಿಸುವ ಸಂಭ್ರಮದ ಫೋಟೊ ಝಲಕ್​ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 15, 2021 | 10:32 PM

Share
ಹೊತ್ತಿ ಉರಿಯುತ್ತಿರುವ ಬೆಂಕಿ ನಡುವೆ ಕಿಚ್ಚು ಹಾಯಲು ಸಿದ್ಧವಾಗಿರುವ ದನಗಳು

ಹೊತ್ತಿ ಉರಿಯುತ್ತಿರುವ ಬೆಂಕಿ ನಡುವೆ ಕಿಚ್ಚು ಹಾಯಲು ಸಿದ್ಧವಾಗಿರುವ ದನಗಳು

1 / 8
ಬೆಂಕಿಯನು ಲೆಕ್ಕಿಸದೆ ಹಾಯ್ದು ಬಂದ ರಾಸುಗಳು

ಬೆಂಕಿಯನು ಲೆಕ್ಕಿಸದೆ ಹಾಯ್ದು ಬಂದ ರಾಸುಗಳು

2 / 8
ಅಲಂಕಾರಗೊಂಡ ದನಗಳು ಕಿಚ್ಚನ್ನು ದಾಟಿ ಬಂದಿರುವುದು

ಅಲಂಕಾರಗೊಂಡ ದನಗಳು ಕಿಚ್ಚನ್ನು ದಾಟಿ ಬಂದಿರುವುದು

3 / 8
ಹೊಗೆಯ ಮಧ್ಯೆಯೇ ರಾಸನ್ನು ಕರೆತರುತ್ತಿರುವ ಹಳ್ಳಿ ಮಂದಿ

ಹೊಗೆಯ ಮಧ್ಯೆಯೇ ರಾಸನ್ನು ಕರೆತರುತ್ತಿರುವ ಹಳ್ಳಿ ಮಂದಿ

4 / 8
ಧಗ ಧಗ ಉರಿಯುವ ಬೆಂಕಿಯ ನಡುವಿನಿಂದ ಭರ ಭರನೆ ಓಡಿ ಬರುವ ದನಗಳು

ಧಗ ಧಗ ಉರಿಯುವ ಬೆಂಕಿಯ ನಡುವಿನಿಂದ ಭರ ಭರನೆ ಓಡಿ ಬರುವ ದನಗಳು

5 / 8
ಒಂದು ಕಡೆ ರಾಸುಗಳಯ ಕಿಚ್ಚನ್ನು ದಾಟಿ ಬಂದರೆ, ಮತ್ತೊಂದೆಡೆ ಅದನ್ನು ಗ್ರಾಮಸ್ಥರು ಕಣ್ತುಂಬಿಕೊಂಡರು.

ಒಂದು ಕಡೆ ರಾಸುಗಳಯ ಕಿಚ್ಚನ್ನು ದಾಟಿ ಬಂದರೆ, ಮತ್ತೊಂದೆಡೆ ಅದನ್ನು ಗ್ರಾಮಸ್ಥರು ಕಣ್ತುಂಬಿಕೊಂಡರು.

6 / 8
ಬೆಂಕಿ ದಾಟಿ ಬರುತ್ತಿರುವ ರಾಸುಗಳು

ಬೆಂಕಿ ದಾಟಿ ಬರುತ್ತಿರುವ ರಾಸುಗಳು

7 / 8
ಬೆಂಕಿ ದಾಟಿ ಬಂದ ಹಸುಗಳನ್ನು ಕಣ್ತುಂಬಿಕೊಂಡ ಗ್ರಾಮಸ್ಥರು

ಬೆಂಕಿ ದಾಟಿ ಬಂದ ಹಸುಗಳನ್ನು ಕಣ್ತುಂಬಿಕೊಂಡ ಗ್ರಾಮಸ್ಥರು

8 / 8
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್