AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಕನಸಿನ ಬಾಲಕನಿಗೆ ದೂರದ ಶಾಲೆಗೆ ಹೋಗಲು ತಾಯಿಯ ಹೆಗಲೇ ಆಸರೆ..

ಚಿತ್ರದುರ್ಗ: ವಿಶೇಷ ಚೇತನ ಪುತ್ರನನ್ನು ತನ್ನ ಹೆಗಲ ಮೇಲೆ ಹೊತ್ತು ಪ್ರತಿನಿತ್ಯ 4 ಕಿ.ಮೀ ದೂರದ ಶಾಲೆಗೆ ಕರೆದುಕೊಂಡು ಹೋಗಿಬರುವ ತಾಯಿಯೊಬ್ಬರ ದಾರುಣ ಕತೆ ಮನಕಲಕುವಂತಿದೆ. ಚಳ್ಳಕೆರೆ ತಾಲೂಕಿನ ರಂಗವ್ವನಹಳ್ಳಿ ಗ್ರಾಮದ ಜಯಲಕ್ಷ್ಮಿ ಮಗನ ಕನಸಿಗಾಗಿ ಕಾಳಜಿ ವಹಿಸುತ್ತಿದ್ದಾರೆ. ಐಎಎಸ್ ಓದುವ ಕನಸು ಕಾಣುತ್ತಿರುವ ರಾಜೇಶ್ ಬಾಬು, ಮೀರಾಸಾಬಿಹಳ್ಳಿಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಾನೆ. ರಾಜೇಶ್ ಬಾಬು ತಾಯಿ ಜಯಲಕ್ಷ್ಮಿ ಹೆಗಲ ಆಸರೆ ಪಡೆದಿದ್ದಾನೆ. ರಂಗವ್ವನಹಳ್ಳಿ ಗ್ರಾಮದಿಂದ ಮೀರಾಸಾಬಿಹಳ್ಳಿ ಶಾಲೆಗೆ ನಿತ್ಯ ಹೆಗಲ ಮೇಲೆಯೇ ಹೊತ್ತು ಮಗನನ್ನು […]

IAS ಕನಸಿನ ಬಾಲಕನಿಗೆ ದೂರದ ಶಾಲೆಗೆ ಹೋಗಲು ತಾಯಿಯ ಹೆಗಲೇ ಆಸರೆ..
ಸಾಧು ಶ್ರೀನಾಥ್​
|

Updated on:Nov 29, 2019 | 11:04 AM

Share

ಚಿತ್ರದುರ್ಗ: ವಿಶೇಷ ಚೇತನ ಪುತ್ರನನ್ನು ತನ್ನ ಹೆಗಲ ಮೇಲೆ ಹೊತ್ತು ಪ್ರತಿನಿತ್ಯ 4 ಕಿ.ಮೀ ದೂರದ ಶಾಲೆಗೆ ಕರೆದುಕೊಂಡು ಹೋಗಿಬರುವ ತಾಯಿಯೊಬ್ಬರ ದಾರುಣ ಕತೆ ಮನಕಲಕುವಂತಿದೆ.

ಚಳ್ಳಕೆರೆ ತಾಲೂಕಿನ ರಂಗವ್ವನಹಳ್ಳಿ ಗ್ರಾಮದ ಜಯಲಕ್ಷ್ಮಿ ಮಗನ ಕನಸಿಗಾಗಿ ಕಾಳಜಿ ವಹಿಸುತ್ತಿದ್ದಾರೆ. ಐಎಎಸ್ ಓದುವ ಕನಸು ಕಾಣುತ್ತಿರುವ ರಾಜೇಶ್ ಬಾಬು, ಮೀರಾಸಾಬಿಹಳ್ಳಿಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಾನೆ. ರಾಜೇಶ್ ಬಾಬು ತಾಯಿ ಜಯಲಕ್ಷ್ಮಿ ಹೆಗಲ ಆಸರೆ ಪಡೆದಿದ್ದಾನೆ. ರಂಗವ್ವನಹಳ್ಳಿ ಗ್ರಾಮದಿಂದ ಮೀರಾಸಾಬಿಹಳ್ಳಿ ಶಾಲೆಗೆ ನಿತ್ಯ ಹೆಗಲ ಮೇಲೆಯೇ ಹೊತ್ತು ಮಗನನ್ನು ಶಾಲೆಗೆ ಬಿಡುತ್ತಿದ್ದಾರೆ.

ಮೂವರು ಮಕ್ಕಳಲ್ಲಿ ಮೊದಲನೆಯವನಿಗೆ ಸಮಸ್ಯೆ ಕಾಡುತ್ತಿದೆ. ಜಯಲಕ್ಷ್ಮಿ ತನ್ನ ಮೂವರು ಮಕ್ಕಳಿಗೂ ಶಿಕ್ಷಣ ಕೊಡಿಸುತ್ತಿದ್ದಾರೆ. ಜಯಲಕ್ಷ್ಮಿಯ ಮಕ್ಕಳ ಪ್ರೀತಿ ಹಾಗು ಶಿಕ್ಷಣ ಹಂಬಲಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 10:52 am, Fri, 29 November 19

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್