AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ತೋಟದಲ್ಲಿ ಮತ್ತೊಂದು ಹೆಬ್ಬಾವು ಪತ್ತೆ, ಸೀದಾ ಅರಣ್ಯಕ್ಕೆ ಶಿಫ್ಟ್

ಕೊಡಗು: ಇಲ್ಲಿನ ಗುಡ್ಡೆಹೊಸೂರು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ ಸಿಕ್ಕಿದೆ. ಸೋಮವಾರಪೇಟೆ ತಾ. ಗುಡ್ಡೆಹೊಸೂರಿನಲ್ಲಿ ಆಹಾರ ಅರಸಿ ಕಾಡಿನಿಂದ ಬಂದಿದ್ದ ಹೆಬ್ಬಾವು ಸುಮಾರು 15 ಅಡಿ ಉದ್ದವಿತ್ತು. ಉರಗತಜ್ಞ ಪುರುಷೋತ್ತಮ ಅವರು ಹೆಬ್ಬಾವು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಆನೆ ಕಾಡು ಸಮೀಪದ ಕಾವೇರಪ್ಪ ಎಂಬುವವರ ತೋಟದಲ್ಲಿ ಈ ಹೆಬ್ಬಾವು ಸುಳಿದಾಡುತ್ತಿತ್ತು.

ಕೊಡಗು ತೋಟದಲ್ಲಿ ಮತ್ತೊಂದು ಹೆಬ್ಬಾವು ಪತ್ತೆ, ಸೀದಾ ಅರಣ್ಯಕ್ಕೆ ಶಿಫ್ಟ್
ಸಾಧು ಶ್ರೀನಾಥ್​
|

Updated on:Nov 27, 2019 | 11:03 AM

Share

ಕೊಡಗು: ಇಲ್ಲಿನ ಗುಡ್ಡೆಹೊಸೂರು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ ಸಿಕ್ಕಿದೆ. ಸೋಮವಾರಪೇಟೆ ತಾ. ಗುಡ್ಡೆಹೊಸೂರಿನಲ್ಲಿ ಆಹಾರ ಅರಸಿ ಕಾಡಿನಿಂದ ಬಂದಿದ್ದ ಹೆಬ್ಬಾವು ಸುಮಾರು 15 ಅಡಿ ಉದ್ದವಿತ್ತು.

ಉರಗತಜ್ಞ ಪುರುಷೋತ್ತಮ ಅವರು ಹೆಬ್ಬಾವು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಆನೆ ಕಾಡು ಸಮೀಪದ ಕಾವೇರಪ್ಪ ಎಂಬುವವರ ತೋಟದಲ್ಲಿ ಈ ಹೆಬ್ಬಾವು ಸುಳಿದಾಡುತ್ತಿತ್ತು.

Published On - 10:59 am, Wed, 27 November 19

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ