AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ತೋಟದಲ್ಲಿ ಮತ್ತೊಂದು ಹೆಬ್ಬಾವು ಪತ್ತೆ, ಸೀದಾ ಅರಣ್ಯಕ್ಕೆ ಶಿಫ್ಟ್

ಕೊಡಗು: ಇಲ್ಲಿನ ಗುಡ್ಡೆಹೊಸೂರು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ ಸಿಕ್ಕಿದೆ. ಸೋಮವಾರಪೇಟೆ ತಾ. ಗುಡ್ಡೆಹೊಸೂರಿನಲ್ಲಿ ಆಹಾರ ಅರಸಿ ಕಾಡಿನಿಂದ ಬಂದಿದ್ದ ಹೆಬ್ಬಾವು ಸುಮಾರು 15 ಅಡಿ ಉದ್ದವಿತ್ತು. ಉರಗತಜ್ಞ ಪುರುಷೋತ್ತಮ ಅವರು ಹೆಬ್ಬಾವು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಆನೆ ಕಾಡು ಸಮೀಪದ ಕಾವೇರಪ್ಪ ಎಂಬುವವರ ತೋಟದಲ್ಲಿ ಈ ಹೆಬ್ಬಾವು ಸುಳಿದಾಡುತ್ತಿತ್ತು.

ಕೊಡಗು ತೋಟದಲ್ಲಿ ಮತ್ತೊಂದು ಹೆಬ್ಬಾವು ಪತ್ತೆ, ಸೀದಾ ಅರಣ್ಯಕ್ಕೆ ಶಿಫ್ಟ್
ಸಾಧು ಶ್ರೀನಾಥ್​
|

Updated on:Nov 27, 2019 | 11:03 AM

Share

ಕೊಡಗು: ಇಲ್ಲಿನ ಗುಡ್ಡೆಹೊಸೂರು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ ಸಿಕ್ಕಿದೆ. ಸೋಮವಾರಪೇಟೆ ತಾ. ಗುಡ್ಡೆಹೊಸೂರಿನಲ್ಲಿ ಆಹಾರ ಅರಸಿ ಕಾಡಿನಿಂದ ಬಂದಿದ್ದ ಹೆಬ್ಬಾವು ಸುಮಾರು 15 ಅಡಿ ಉದ್ದವಿತ್ತು.

ಉರಗತಜ್ಞ ಪುರುಷೋತ್ತಮ ಅವರು ಹೆಬ್ಬಾವು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಆನೆ ಕಾಡು ಸಮೀಪದ ಕಾವೇರಪ್ಪ ಎಂಬುವವರ ತೋಟದಲ್ಲಿ ಈ ಹೆಬ್ಬಾವು ಸುಳಿದಾಡುತ್ತಿತ್ತು.

Published On - 10:59 am, Wed, 27 November 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ