AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಕೆ

ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ PIL ಸಲ್ಲಿಕೆಯಾಗಿದೆ. ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಸಲಾಗಿದೆ. Vijayanagar

ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಕೆ
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗೆ ಸೇರುವ ತಾಲ್ಲೂಕುಗಳು
KUSHAL V
|

Updated on: Feb 09, 2021 | 6:52 PM

Share

ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ PIL ಸಲ್ಲಿಕೆಯಾಗಿದೆ. ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಸಲಾಗಿದೆ. ಬಳ್ಳಾರಿ ಮೂಲದ ಎರೀಸ್ವಾಮಿ ಎಂಬುವವರಿಂದ PIL ಸಲ್ಲಿಸಲಾಗಿದೆ. ನೂತನ ಜಿಲ್ಲೆಯ ರಚನೆ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ ಕೋರ್ಟ್​ಗೆ PIL ಸಲ್ಲಿಕೆಯಾಗಿದೆ.

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಸಂಬಂಧ, ಫೆ.8ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ವಿಜಯನಗರ ಜಿಲ್ಲೆಯಲ್ಲಿ ಒಟ್ಟು 6 ತಾಲೂಕುಗಳು ಇರಲಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಘೋಷಿಸಿತ್ತು. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ನೂತನ ಜಿಲ್ಲೆಯ ಭಾಗವಾಗಿದೆ.

ಇಷ್ಟು ದಿನ ಈ ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿದ್ದವು. ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳು ಮಾತ್ರ ಉಳಿಯುತ್ತವೆ.

ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ