AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮಂಡ್ಯ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಮೇಗೌಡ ಅವರು ಇದುವರೆಗೂ 16 ಕೆರೆ ನಿರ್ಮಿಸಿದ್ದಾರೆ. ಈ ಹಿಂದೆ ಅವರ ಸಾಧನೆಯನ್ನ ಗುರುತಿಸಿದ್ದ ಟಿವಿ9 ಕಾಮೇಗೌಡರಿಗೆ ಟಿವಿ9 ಕರುನಾಡ ನಕ್ಷತ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಾಣ ಇರೋವರೆಗೂ ಕಾಯಕ ಮುಂದುವರಿಸುತ್ತೇನೆ ಮೋದಿ ಸಾಹೇಬರು ನನ್ನಂಥ ಬಡವನ ಬಗ್ಗೆ ಮಾತನಾಡಿರುವುದು ಸಂತಸ ತಂದಿದೆ. ನಾನು ಭಾರತದಲ್ಲಿ ಹುಟ್ಟಿರುವುದಕ್ಕೂ ಸಾರ್ಥಕವಾಯಿತು. ಪ್ರಾಣ ಇರೋವರೆಗೂ ನನ್ನ ಕಾಯಕ […]

ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಸಾಧು ಶ್ರೀನಾಥ್​
| Edited By: |

Updated on: Jun 28, 2020 | 5:46 PM

Share

ಮಂಡ್ಯ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಮೇಗೌಡ ಅವರು ಇದುವರೆಗೂ 16 ಕೆರೆ ನಿರ್ಮಿಸಿದ್ದಾರೆ. ಈ ಹಿಂದೆ ಅವರ ಸಾಧನೆಯನ್ನ ಗುರುತಿಸಿದ್ದ ಟಿವಿ9 ಕಾಮೇಗೌಡರಿಗೆ ಟಿವಿ9 ಕರುನಾಡ ನಕ್ಷತ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಪ್ರಾಣ ಇರೋವರೆಗೂ ಕಾಯಕ ಮುಂದುವರಿಸುತ್ತೇನೆ ಮೋದಿ ಸಾಹೇಬರು ನನ್ನಂಥ ಬಡವನ ಬಗ್ಗೆ ಮಾತನಾಡಿರುವುದು ಸಂತಸ ತಂದಿದೆ. ನಾನು ಭಾರತದಲ್ಲಿ ಹುಟ್ಟಿರುವುದಕ್ಕೂ ಸಾರ್ಥಕವಾಯಿತು. ಪ್ರಾಣ ಇರೋವರೆಗೂ ನನ್ನ ಕಾಯಕ ಮುಂದುವರಿಸುತ್ತೇನೆ ಎಂದು ದಾಸನದೊಡ್ಡಿ ಗ್ರಾಮದಲ್ಲಿ ಕಾಮೇಗೌಡ ಹರ್ಷ ವ್ಯಕ್ತಪಡಿಸಿದ್ದಾರೆ.

ಮೋದಿ ಸಾಹೇಬರು ಭಾರತವನ್ನೇ ಮನೆ, ಜನರನ್ನ ತಮ್ಮ ಕುಟುಂಬ ಎಂದು ಭಾವಿಸಿದ್ದಾರೆ. ಪ್ರಧಾನಿ ಅವರು ಜನಾಗಂವನ್ನು ಹಂಚಿ ಹಾಕುವ ಕೆಲಸ ಮಾಡುತ್ತಿಲ್ಲ. ಬೇರೆಯವರು ಪ್ರಧಾನಿ ಆಗಿದ್ರೆ ಈ ರೀತಿಯ ಕೆಲಸಗಳು ಆಗುತ್ತಿರಲಿಲ್ಲ. ಮೋದಿ ಅವರು ದೇಶವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ಯಾವಾಗಲೂ ಯೋಚನೆ ಮಾಡ್ತಾರೆ.

ನನ್ನಂತ ಬಡವನ ಮೇಲೆ ಅವರಿಗೆ ಇಷ್ಟು ಕರುಣೆ ಇದೆ. ಇನ್ನು ದೇಶದ ಮೇಲೆ ಎಷ್ಟು ಕರುಣೆ ಇದೆ ಎನ್ನೋದನ್ನು ನೋಡಬೇಕು. ಮೋದಿ ಅವರು ಸೈನ್ಯಕ್ಕೆ ತೊಂದರೆ ಆದಾಗ ಸುಮ್ಮನೆ ಕೂರಲಿಲ್ಲ, ಹೋರಾಡೋಣಾ ಎಂದು ಹೇಳಿದವರು. ಮೋದಿ ಅವರಿಗೆ ದಶರಥ ಮಹಾರಾಜರಷ್ಟೇ ಧೈರ್ಯ ಸಾಹಸ ಇದೆ ಎಂದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!