Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಮಹಿಳಾ ದಿನಾಚರಣೆ: ಟ್ವಿಟರ್​ನಲ್ಲಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

International Womens Day 2021: ವಿಶ್ವ ಮಹಿಳಾ ದಿನಾಚರಣೆ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ದೇಶದ ಮಹಿಳೆಯರು ಸಾಕಷ್ಟು ಸಾಧನೆ ಮಾಡಿದ್ದಾರೆ. ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಿರುವುದು ನಮ್ಮ ಸರ್ಕಾರದ ಗೌರವವಾಗಿದೆ ಎಂದು ಬರೆದುಕೊಂಡಿದ್ದಾರೆ

ವಿಶ್ವ ಮಹಿಳಾ ದಿನಾಚರಣೆ: ಟ್ವಿಟರ್​ನಲ್ಲಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
ಪೃಥ್ವಿಶಂಕರ
|

Updated on:Mar 08, 2021 | 9:07 AM

ದೆಹಲಿ: ಇಂದು ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ವಿಶ್ವ ಮಹಿಳಾ ದಿನಾಚರಣೆಗೆ ಶುಭಾಶಯ ಕೋರಿದ್ದಾರೆ. ವಿಶ್ವ ಮಹಿಳಾ ದಿನಾಚರಣೆ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ದೇಶದ ಮಹಿಳೆಯರು ಸಾಕಷ್ಟು ಸಾಧನೆ ಮಾಡಿದ್ದಾರೆ. ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಿರುವುದು ನಮ್ಮ ಸರ್ಕಾರದ ಗೌರವವಾಗಿದೆ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರಲ್ಲಿ ಬೈಕ್ ಹಾಗೂ ಕಾರ್ ರ್ಯಾಲಿ.. ಇಂದು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಮಹಿಳೆಯರಿಗೆ ಬೈಕ್ ಹಾಗೂ ಕಾರ್ ರ್ಯಾಲಿ ಆಯೋಜನೆ ಮಾಡಲಾಗಿದೆ. ಸವಾಲುಗಳನ್ನ ಎದುರಿಸಿ ಶೀರ್ಷಿಕೆಯಡಿ ಮಹಿಳೆಯರಿಗೆ ವಿವಿಧ ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿದ್ದು, ಬೈಕ್ ರ್ಯಾಲಿಗೆ ಸಚಿವ ಕೆ ಸಿ ನಾರಾಯಣಗೌಡ ಅವರಿಂದ ಚಾಲನೆ ನೀಡಲಾಯಿತು. 150 ಕ್ಕೂ ಹೆಚ್ಚು ಮಹಿಳೆಯರು ರ್ಯಾಲಿಯಲ್ಲಿ ಭಾಗಿಯಾಗುದ್ದು, ಹೆಣ್ಮೈಕ್ಳೆ ಸ್ಟ್ರಾಂಗು ಗುರು ಅಂತ ವಿಂಟೇಜ್ ಕಾರ್, ಬುಲೆಟ್ ಹತ್ತಿ ಸವಾರಿ ಹೊರಟರು.

ಬೈಕ್​ ರ್ಯಾಲಿಗೆ ಚಾಲನೆ ನೀಡಿದ ಸಚಿವ ನಾರಾಯಣಸ್ವಾಮಿ

ಬೈಕ್​ ರ್ಯಾಲಿ

ಮಿಡ್​ನೈಟ್​ ವಾಕ​ಥಾನ್.. ಇಂದು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರೇನ್​​ಬೋ ಮಕ್ಕಳ ಆಸ್ಪತ್ರೆಯಿಂದ ಮಿಡ್ ನೈಟ್ ವಾಖಥಾನ್ ಆಯೋಜನೆ ಮಾಡಲಾಗಿತ್ತು. ಐಜಿಪಿ ಡಿ. ರೂಪ, ಜಯನಗರ‌ ಶಾಸಕಿ ಸೌಮ್ಯಾ ರೆಡ್ಡಿ ವಾಖಥಾನ್​ನಲ್ಲಿ ಭಾಗಿಯಾಗಿದ್ದರು. ಮಹಿಳಾ ಸುರಕ್ಷತೆ ಕುರಿತಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬನ್ನೇರುಘಟ್ಟ ರಸ್ತೆಯ‌ ಮೀನಾಕ್ಷಿ ಮಾಲ್​ನಿಂದ ವಾಖಥಾನ್ ಆರಂಭಿಸಲಾಗಿತ್ತು. ರೈನ್ಬೋ ಮಕ್ಕಳ ಆಸ್ಪತ್ರೆಯ ಸರ್ಕಾರಿ ಅಧಿಕಾರಿಗಳು, ಸೆಲೆಬ್ರಿಟಿಗಳು, ಉದ್ಯಮಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ನೂರಾರು ಮಹಿಳೆಯರು ವಾಕಥಾನ್​ನಲ್ಲಿ ಬಾಗಿಯಾಗಿದ್ದರು.

ವಾಖಥಾನ್​ಗೆ ಚಾಲನೆ ನೀಡಿದ ಸೌಮ್ಯ ರೆಡ್ಡಿ

ಮಹಿಳಾ ವಾಖಥಾನ್

Published On - 9:05 am, Mon, 8 March 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ