AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interview: ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಟಿವಿ9 ಮೂಲಕ ದೇಣಿಗೆ

 ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜೊತೆ ಟಿವಿ9 ನೆಟ್​ವರ್ಕ್​ನ (TV9 Network) 6 ಭಾಷೆಗಳ ಸಂಪಾದಕರು ದುಂಡುಮೇಜಿನ ಸಂದರ್ಶನ ನಡೆಸಿದ್ದಾರೆ. ಈ ವೇಳೆ ಕೊನೆಯದಾಗಿ ರಂಗನಾಥ್​ ಭಾರದ್ವಾಜ್​ ಮಾತನಾಡಿ, ‘ಕೋವಿಡ್​ ಸಂದರ್ಭದಲ್ಲಿ ನಡೆದ ಒಂದು ಘಟನೆಯನ್ನು ಹಂಚಿಕೊಂಡು, ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಟಿವಿ9 ಮೂಲಕ ದೇಣಿಗೆ ನೀಡಿದ್ದಾರೆ.

TV9 Web
| Edited By: |

Updated on:May 02, 2024 | 11:06 PM

Share

ನವದೆಹಲಿ, ಮೇ.02: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜೊತೆ ಟಿವಿ9 ನೆಟ್​ವರ್ಕ್​ನ (TV9 Network) 6 ಭಾಷೆಗಳ ಸಂಪಾದಕರು ದುಂಡುಮೇಜಿನ ಸಂದರ್ಶನ ನಡೆಸಿದ್ದಾರೆ. ಈ ಸಂದರ್ಶನದಲ್ಲಿ ಟಿವಿ9 ಕನ್ನಡದ ಮುಖ್ಯ ನಿರೂಪಕರಾದ ರಂಗನಾಥ್ ಭಾರದ್ವಾಜ್ ಕೂಡ ಭಾಗವಹಿಸಿದ್ದು, ಈ ಸಂದರ್ಶನದಲ್ಲಿ ಪ್ರಧಾನಿ ಮೋದಿ ಅವರು ಅನೇಕ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಕೊನೆಯದಾಗಿ ರಂಗನಾಥ್​ ಭಾರದ್ವಾಜ್​ ಮಾತನಾಡಿ, ‘ಕೋವಿಡ್​ ಸಂದರ್ಭದಲ್ಲಿ ನಾವು ಒಂದು ಸಹಾಯವಾಣಿ ಕಾರ್ಯಕ್ರಮವನ್ನು ಆರಂಭಿಸಿದ್ದೇವೂ, ಒಂದು ದಿನ 82 ವರ್ಷದ ಒಬ್ಬ ವೃದ್ದ ಆಗಮಿಸಿದರು.

ಆ ವೇಳೆ ನಿಮಗೆ ಏನು ಸಹಾಯಬೇಕು ಎಂದು ಆ ವ್ಯಕ್ತಿಯನ್ನು ಕೇಳಿದೆ. ಆಗ ಅವರು ನನಗೆ 500 ರೂ. ಮತ್ತು 10 ರೂಪಾಯಿಯ ನೋಟು ಕೊಟ್ಟು ಹೇಳಿದರು, ‘ದೇಶ ಸಂಕಷ್ಟದಲ್ಲಿದೆ. ನಾವು ನಮ್ಮ ದೇಶವನ್ನು ಸದೃಡ ಮಾಡಬೇಕು ಎಂದರು. ಅದಕ್ಕೊಸ್ಕರ ಈ ಹಣ, ಇದು ಯುವಕರಿಗೆ ಒಂದು ಸಂದೇಶವಾಗಬೇಕು. ಮತ್ತು ಈ ದಿನ ಅವರು ಇಲ್ಲ, ನಮ್ಮ ದುರಾದೃಷ್ಟವಶಾತ್​ ಅವರು ಕೆಲ ದಿನಗಳ ನಂತರ ಹೃದಯಾಘಶಾತದಿಂದ ಕೊನೆಯುಸಿರೆಳೆದರು ಎಂದರು.

ಇದೇ  ವೇಳೆ ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹಾಕುತ್ತೇನೆ ಜೊತೆಗೆ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿ ಮೋದಿ ಭಾವುಕರಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Thu, 2 May 24

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು