AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಹುಲ್​ ಗಾಂಧಿಯವ್ರೇ ಹೊರಗೆ ಬನ್ನಿ, ನಿಮ್ಮ ಗಟ್ಸ್ ತೋರಿಸಿ’ TV9 ವಿಡಿಯೋ ಸಂವಾದ

ಬೆಂಗಳೂರು: ಇಂದು ದೇಶದ ಜನರಿಗೆ ಹಣದ ಅವಶ್ಯಕತೆಯಿದೆ. ಪ್ರಧಾನಿ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ಮರುಪರಿಗಣಿಸಬೇಕು. ಮನ್ರೇಗಾದ ಕೂಲಿ‌ ಅವಧಿ 200 ದಿನಗಳಿಗೆ ಏರಿಸಬೇಕು. ರೈತರಿಗೆ ನೇರವಾಗಿ ನಗದು ವರ್ಗಾವಣೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ದೇಶದಲ್ಲಿ ಎದುರಾಗಿರುವ ಕೊರೊನಾ ಬಿಕ್ಕಟ್ಟಿನ ಕುರಿತು ಪ್ರಾದೇಶಿಕ ಸುದ್ದಿವಾಹಿನಿಗಳ ಹಿರಿಯ ಪತ್ರಕರ್ತರ ಜತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಟಿವಿ9 ಕನ್ನಡ ಸುದ್ದಿವಾಹಿನಿಯ ಚೀಫ್ […]

‘ರಾಹುಲ್​ ಗಾಂಧಿಯವ್ರೇ ಹೊರಗೆ ಬನ್ನಿ, ನಿಮ್ಮ ಗಟ್ಸ್ ತೋರಿಸಿ’ TV9 ವಿಡಿಯೋ ಸಂವಾದ
ಸಾಧು ಶ್ರೀನಾಥ್​
|

Updated on:May 16, 2020 | 9:21 PM

Share

ಬೆಂಗಳೂರು: ಇಂದು ದೇಶದ ಜನರಿಗೆ ಹಣದ ಅವಶ್ಯಕತೆಯಿದೆ. ಪ್ರಧಾನಿ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ಮರುಪರಿಗಣಿಸಬೇಕು. ಮನ್ರೇಗಾದ ಕೂಲಿ‌ ಅವಧಿ 200 ದಿನಗಳಿಗೆ ಏರಿಸಬೇಕು. ರೈತರಿಗೆ ನೇರವಾಗಿ ನಗದು ವರ್ಗಾವಣೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ದೇಶದಲ್ಲಿ ಎದುರಾಗಿರುವ ಕೊರೊನಾ ಬಿಕ್ಕಟ್ಟಿನ ಕುರಿತು ಪ್ರಾದೇಶಿಕ ಸುದ್ದಿವಾಹಿನಿಗಳ ಹಿರಿಯ ಪತ್ರಕರ್ತರ ಜತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಟಿವಿ9 ಕನ್ನಡ ಸುದ್ದಿವಾಹಿನಿಯ ಚೀಫ್ ಪ್ರೊಡ್ಯೂಸರ್ ರಂಗನಾಥ್ ಭಾರದ್ವಾಜ್ ಸಹ ಭಾಗಿಯಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಮತ್ತು ರಂಗನಾಥ್ ಭಾರದ್ವಾಜ್ ನಡುವಣ ವಿಡಿಯೋ ಸಂವಾದ ಹೀಗಿತ್ತು: https://www.facebook.com/Tv9Kannada/videos/1145999449069490/

ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಒತ್ತಾಯ: ಇಂದು ದೇಶದ ಜನರಿಗೆ ಹಣ ಬೇಕಾಗಿದೆ. ರೈತರಿಗೆ ಮತ್ತು ವಲಸಿಗರಿಗೆ ಸಾಲ ಕೊಡಬಾರದು, ಅವರಿಗೆ ನೇರ ನಗದು ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಈ ಪ್ಯಾಕೇಜ್ ಅನ್ನು ಮರುಪರಿಗಣಿಸಬೇಕು. ಜನರಿಗೆ ನೇರ ನಗದು ವರ್ಗಾವಣೆ ಮಾಡಬೇಕು. ನರೇಗಾದ ಕೂಲಿ‌ ಅವಧಿಯನ್ನು 200 ದಿನಗಳಿಗೆ ಏರಿಕೆ ಮಾಡಬೇಕು.

ಜನರಿಗೆ ನೇರವಾಗಿ ಹಣ ನೀಡದಿರಲು ರೇಟಿಂಗ್ ಕಾರಣ ಎಂದು ಕೇಳಲ್ಪಟ್ಟಿದ್ದೇನೆ‌. ಏಜೆನ್ಸಿಗಳು ನೀಡುವ ರೇಟಿಂಗ್ ಬಗ್ಗೆ ಕೇಂದ್ರ ಸರ್ಕಾರ ಚಿಂತೆ ಮಾಡಬಾರದು. ಸಾಹುಕಾರರ ರೀತಿ ಕೇಂದ್ರ ಕೆಲಸ ಮಾಡಬಾರದು. ಜನರಿಗೆ ಸಾಲ ನೀಡಬಾರದು. ನೇರವಾಗಿ ಜನರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕು ಎಂದು ಪ್ರಾದೇಶಿಕ ಸುದ್ದಿವಾಹಿನಿ ಮುಖ್ಯಸ್ಥರ ಜೊತೆಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

Published On - 7:19 pm, Sat, 16 May 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ