AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಪರಿಸ್ಥಿತಿ ಬಗ್ಗೆ CM BSY ಬದಲು ಯಾವ ಸಚಿವರ ಜೊತೆ ಮೋದಿ ಚರ್ಚೆ ಮಾಡ್ತಾರೆ ಗೊತ್ತಾ?

[lazy-load-videos-and-sticky-control id=”uFcyM6Whebc”] ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವತ್ತು ರಾಜ್ಯದ ಹಿರಿಯ ಸಚಿವರ ಜೊತೆ ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆ ಮಾಡಲಿದ್ದಾರೆ. ಬೆಳಗ್ಗೆ 11ಗಂಟೆ ಸುಮಾರಿಗೆ ಪ್ರಧಾನಿ ರಾಜ್ಯದ ಹಿರಿಯ ಸಚಿವರಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಕರ್ನಾಟಕದಲ್ಲಿ ತೀವ್ರ ಮಳೆಯಿಂದ ಉಂಟಾದ ಪರಿಸ್ಥಿತಿ ಕುರಿತು ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ಚರ್ಚಿಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದಲ್ಲಿನ ಮಳೆ ಹಾನಿ ಪರಿಸ್ಥಿತಿ ಕುರಿತು ಈ ಸಚಿವರು […]

ಪ್ರವಾಹ ಪರಿಸ್ಥಿತಿ ಬಗ್ಗೆ CM BSY ಬದಲು ಯಾವ ಸಚಿವರ ಜೊತೆ ಮೋದಿ ಚರ್ಚೆ ಮಾಡ್ತಾರೆ ಗೊತ್ತಾ?
Guru
| Edited By: |

Updated on:Aug 10, 2020 | 12:36 PM

Share

[lazy-load-videos-and-sticky-control id=”uFcyM6Whebc”]

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವತ್ತು ರಾಜ್ಯದ ಹಿರಿಯ ಸಚಿವರ ಜೊತೆ ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆ ಮಾಡಲಿದ್ದಾರೆ.

ಬೆಳಗ್ಗೆ 11ಗಂಟೆ ಸುಮಾರಿಗೆ ಪ್ರಧಾನಿ ರಾಜ್ಯದ ಹಿರಿಯ ಸಚಿವರಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಕರ್ನಾಟಕದಲ್ಲಿ ತೀವ್ರ ಮಳೆಯಿಂದ ಉಂಟಾದ ಪರಿಸ್ಥಿತಿ ಕುರಿತು ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ಚರ್ಚಿಸಲಿದ್ದಾರೆ.

ವಿಧಾನಸೌಧದಲ್ಲಿ ನಡೆಯಲಿರುವ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದಲ್ಲಿನ ಮಳೆ ಹಾನಿ ಪರಿಸ್ಥಿತಿ ಕುರಿತು ಈ ಸಚಿವರು ವಿವರಣೆ ನೀಡಲಿದ್ದಾರೆ. ಹಾಗೇನೆ ಪರಿಹಾರ ಕಾರ್ಯಗಳಿಗಾಗಿ ರಾಜ್ಯಕ್ಕೆ ಮುಂಗಡ ಹಣ ಮಂಜೂರು ಮಾಡುವಂತೆ ಸಚಿವರು ಪ್ರಧಾನಿಗೆ ಮನವಿ ಮಾಡಲಿದ್ದಾರೆ.

Published On - 9:01 am, Mon, 10 August 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?