AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಬೆಂಗಳೂರು ಟೆಕ್ ಸಮ್ಮಿಟ್ 2020’ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು: ’ಬೆಂಗಳೂರು ಟೆಕ್ ಸಮ್ಮಿಟ್ 2020’ನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನವಂಬರ್ 19ರಿಂದ 21ರವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಈ ಶೃಂಗಸಭೆ, 19ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್, ಬಯೋಟೆಕ್ನಾಲಜಿ ಮತ್ತು ಸ್ಟಾರ್ಟಪ್ ಸಂಸ್ಥೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI), ಎಮ್.ಎಮ್. ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ […]

’ಬೆಂಗಳೂರು ಟೆಕ್ ಸಮ್ಮಿಟ್ 2020’ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಸಾಧು ಶ್ರೀನಾಥ್​
|

Updated on: Nov 17, 2020 | 5:50 PM

Share

ಬೆಂಗಳೂರು: ’ಬೆಂಗಳೂರು ಟೆಕ್ ಸಮ್ಮಿಟ್ 2020’ನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನವಂಬರ್ 19ರಿಂದ 21ರವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಈ ಶೃಂಗಸಭೆ, 19ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್, ಬಯೋಟೆಕ್ನಾಲಜಿ ಮತ್ತು ಸ್ಟಾರ್ಟಪ್ ಸಂಸ್ಥೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI), ಎಮ್.ಎಮ್. ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಈ ಶೃಂಗಸಭೆಯನ್ನು ಆಯೋಜಿಸಲಿದೆ.

ಬೆಂಗಳೂರು ಟೆಕ್ ಸಮ್ಮಿಟ್ 2020ರಲ್ಲಿ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಎಚ್.ಇ. ಸ್ಕಾಟ್ ಮಾರಿಸನ್, ಸ್ವಿಸ್ ಕಾನ್ಫೆಡರೇಷನ್ ಉಪಾಧ್ಯಕ್ಷ ಎಚ್.ಇ. ಗೈ ಪರ್ಮೆಲಿನ್ ಮತ್ತಿತರ ಅಂತಾರಾಷ್ಟ್ರೀಯ ಅತಿಥಿಗಳು ಭಾಗವಹಿಸಲಿದ್ದಾರೆ. ದೇಶ ವಿದೇಶದ ಚಿಂತಕರು, ಉದ್ಯಮಿಗಳು, ತಂತ್ರಜ್ಞರು, ಸಂಶೋಧಕರು, ಹೂಡಿಕೆದಾರರು, ನೀತಿ ನಿರೂಪಕರು, ಶಿಕ್ಷಣ ತಜ್ಞರು ಕೂಡ ಸಮ್ಮಿಟ್ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬಾರಿಯ ಶೃಂಗಸಭೆಯ ವಿಷಯ ’ನೆಕ್ಸ್ಟ್ ಇಸ್ ನೌ’ ಎಂದಾಗಿದ್ದು, ಕೊರೊನೋತ್ತರ ಪ್ರಪಂಚದ ಸವಾಲುಗಳ ಕುರಿತು ಚರ್ಚೆಯಾಗಲಿದೆ. ’ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್’ ಹಾಗೂ ’ಬಯೋಟೆಕ್ನಾಲಜಿ’ ವಿಭಾಗದ ಪ್ರಮುಖ ತಂತ್ರಜ್ಞಾನಗಳು ಮತ್ತು ಹೊಸತನಗಳು ಶೃಂಗಸಭೆಯ ಮುಖ್ಯ ಅಂಶಗಳಾಗಿ ಇರಲಿವೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್