Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ 59ನೇ ಹುಟ್ಟುಹಬ್ಬ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭಾಶಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಗಳು ಜೋಶಿಗೆ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ (birthday wishes) ಪ್ರಧಾನಿ ನರೇಂದ್ರ ಮೋದಿ ಅವರು ಜೋಶಿಗೆ ಶುಭಾಶಯ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ 59ನೇ ಹುಟ್ಟುಹಬ್ಬ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭಾಶಯ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 27, 2021 | 11:44 AM

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಗಳು ಜೋಶಿಗೆ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ (birthday wishes) ಪ್ರಧಾನಿ ನರೇಂದ್ರ ಮೋದಿ ಅವರು ಜೋಶಿಗೆ (Minister of Parliamentary Affairs, Minister of Coal & Mines Pralhad Josh) ಶುಭಾಶಯ ತಿಳಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪ್ರಹ್ಲಾದ್ ಜೋಶಿ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಜೋಶಿಗೆ ಉತ್ತಮ ಸಂಘಟನಾ ಕೌಶಲ್ಯ ಮತ್ತು ಆಡಳಿತ ಸಾಮರ್ಥ್ಯವಿದೆ. ಕಲ್ಲಿದ್ದಲು, ಗಣಿ ವಲಯವನ್ನು ಆಧುನೀಕರಣ ಮಾಡಲು ಶ್ರಮಿಸ್ತಿದ್ದಾರೆ. ಜೊತೆಗೆ ಸಂಸದೀಯ ಕಾರ್ಯನಿರ್ವಹಣೆ ಉತ್ತಮಗೊಳಿಸಲು ಯತ್ನ ನಡೆಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ದೀರ್ಘಾಯುಷ್ಯಕ್ಕೆ ಪ್ರಾರ್ಥನೆ ಮಾಡುವೆ ಎಂದು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಭ ಹಾರೈಸಿದ್ದಾರೆ.

ಇನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಸಹ ಶುಭಾಶಯ ತಿಳಿಸಿದ್ದಾರೆ. ಜೋಶಿ ತಮ್ಮ ಇಲಾಖೆ ಸಮರ್ಥವಾಗಿ ನಿಭಾಯಿಸ್ತಿದ್ದಾರೆ. ದೇವರು ಜೋಶಿಯವರಿಗೆ ಆಯಸ್ಸು, ಆರೋಗ್ಯ ನೀಡಲಿ ಎಂದು ಅಮಿತ್ ಶಾ ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್​:

ಗೃಹ ಸಚಿವ ಅಮಿತ್ ಶಾ ಟ್ವೀಟ್​:

ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪ್ರಹ್ಲಾದ್ ಜೋಶಿ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

Published On - 11:43 am, Sat, 27 November 21

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್