AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interview: ಟಿವಿ9 ಗ್ರೂಪ್ ಸಂಪಾದಕರಿಂದ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಇಂದು ರಾತ್ರಿ 8 ಗಂಟೆಗೆ

ಪ್ರಧಾನಿ ಮೋದಿ ಸಂದರ್ಶನ: ಟಿವಿ9 ನೆಟ್ವರ್ಕ್ ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚ್ಯಾನೆಲ್ ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದು ಇದನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ವೀಕ್ಷಿಸಬಹದು,

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:May 02, 2024 | 4:50 PM

ಬೆಂಗಳೂರು: ದುಂಡು ಮೇಜಿನ ಪರಿಷತ್ ಬಗ್ಗೆ ನೀವು ಕೇಳಿರುತ್ತೀರಿ, ಅದು ಭಾರತಕ್ಕೆ ಸ್ವಾಂತಂತ್ರ್ಯ ಸಿಗುವ ಮೊದಲು ನಡೆದಿತ್ತು. ನಿಖರವಾಗಿ ಹೇಳುವುದಾದರೆ 1930 ರಿಂದ 1932 ರ ಅವಧಿಯಲ್ಲಿ ಆಗಿನ ಬ್ರಿಟಿಷ್ ಸರ್ಕಾರ ಮತ್ತು ಭಾರತದ ರಾಜಕೀಯ ನಾಯಕರ ನಡುವೆ ಸಂವಿಧಾನ ಸುಧಾರಣೆಗೆ ಸಂಬಂಧಿಸಿದಂತೆ ಮೂರು ಸುತ್ತಿನ ಮಾತುಕತೆ ನಡೆದಿತ್ತು ಮತ್ತು ಅದು ದುಂಡು ಮೇಜಿನ ಪರಿಷತ್ ಅಂತ ಇತಿಹಾಸದಲ್ಲಿ ದಾಖಲಾಗಿದೆ. ಅದು ಸರಿ, ದುಂಡು ಮೇಜಿನ ಸಂದರ್ಶನದ ಬಗ್ಗೆ ನೀವು ಕೇಳಿದ್ದೀರಾ? ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಇಂದು ಟಿವಿ9 ನೆಟ್ವರ್ಕ್ ನ (Tv9 Network) ಬೇರೆ ಬೇರೆ ಭಾಷೆಗಳ ಸಂಪಾದಕರು (editors) ನಡೆಸುವ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿಯವರ ದುಂಡು ಮೇಜಿನ ಸಂದರ್ಶನ ಯಾವತ್ತು ಮತ್ತು ಯಾವ ಸಮಯಕ್ಕೆ?

ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ಮೋದಿಯವರೊಂದಿಗೆ ನಡೆಸುವ ದುಂಡು ಮೇಜಿನ ಸಂದರ್ಶನವನ್ನು ಇವತ್ತು ಅಂದರೆ ಮೇ 2, ಸಾಯಂಕಾಲ 8 ಗಂಟೆಯಿಂದ 10 ಗಂಟೆಯವರೆಗೆ ವೀಕ್ಷಿಸಬಹುದು.

ಪ್ರಧಾನಿ ಮೋದಿಯವರ ದುಂಡು ಮೇಜಿನ ಸಂದರ್ಶನ ಎಲ್ಲಿ ವೀಕ್ಷಿಸಬಹುದು?

ಪ್ರಧಾನಿ ಮೋದಿ ಜೊತೆ ಟಿವಿ9 ನೆಟ್ವರ್ಕ್ ಸಂಪಾದಕರು ನಡೆಸುವ ಸಂದರ್ಶನವನ್ನು ಟಿವಿ9 ಕನ್ನಡ ವಾಹಿನಿ, ಟಿವಿ9 ವೆಬ್ಸೈಟ್ ಮತ್ತು ಟಿವಿ9 ಯೂಟ್ಯೂಬ್ ಚ್ಯಾನೆಲ್ ನಲ್ಲಿ ವೀಕ್ಷಿಸಬಹುದು.

ಯಾವ್ಯಾವ ಭಾಷೆಯ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ಮಾಡಿದ್ದಾರೆ?

ಟಿವಿ9 ನೆಟ್ವರ್ಕ್ ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚ್ಯಾನೆಲ್ ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

Published On - 12:19 pm, Thu, 2 May 24

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ